", "articleSection": "Education,Government", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/402829_1750241089_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Veeresh naik ballari" }, "editor": { "@type": "Person", "name": "9743508235" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬಳ್ಳಾರಿ : ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಕೆ.ನಾಗಣ್ಣಗೌಡ ಹಾಗೂ ಸದಸ್ಯರ ಬಳ್ಳಾರಿ ನಗರದ ವಿವಿಧ ಬಾಲಕಿಯರ ವಸತಿ ನಿಲಯಗಳಿಗೆ ದಿಢೀರ...Read more" } ", "keywords": "Ballari child rights visit, surprise inspection, child welfare commission", "url": "https://dashboard.publicnext.com/node" } ಬಳ್ಳಾರಿ : ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು, ಸದಸ್ಯರ ವಿವಿಧೆಡೆ ದಿಢೀರ್ ಭೇಟಿ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಳ್ಳಾರಿ : ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು, ಸದಸ್ಯರ ವಿವಿಧೆಡೆ ದಿಢೀರ್ ಭೇಟಿ

ಬಳ್ಳಾರಿ : ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಕೆ.ನಾಗಣ್ಣಗೌಡ ಹಾಗೂ ಸದಸ್ಯರ ಬಳ್ಳಾರಿ ನಗರದ ವಿವಿಧ ಬಾಲಕಿಯರ ವಸತಿ ನಿಲಯಗಳಿಗೆ ದಿಢೀರ್ ಭೇಟಿ-ಪರಿಶೀಲನೆ ಪರಿಶೀಲನೆ ನಡೆಸಿದ್ದಾರೆ.

ಕುಡಿಯುವ ನೀರು, ಶೌಚಾಲಯ, ಊಟ ಸೇರಿದಂತೆ ಇಡೀ ಹಾಸ್ಟಲ್ ಒಂದು ರೌಂಡ್ ಹಾಕಿದ್ರು. ಹಾಸ್ಟಲ್ ಪಕ್ಕದಲ್ಲಿ ಕಸ ನೋಡಿ ವಾರ್ಡನ್'ರನ್ನು ತರಾಟೆಗೆ ತೆಗೆದುಕೊಂಡರು. ಬಳ್ಳಾರಿ ನಗರದ ಕೋಟೆ ಪ್ರದೇಶದ ಬಾಲಕಿಯರ ವಸತಿ ನಿಲಯ, ವಿದ್ಯಾನಗರದ ನಂದ ವಸತಿ ಶಾಲೆ, ಇಂದಿರಾನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಮತ್ತು ತಾಳೂರು ರಸ್ತೆಯ ಬಾಲಭಾರತಿ ಕೇಂದ್ರಿಯ ವಿದ್ಯಾಲಯಕ್ಕೆ ಭೇಟಿ ನೀಡಿ, ಅಲ್ಲಿನ ಸ್ಥಿತಿ-ಗತಿಗಳ ಪರಿಶೀಲನೆ ನಡೆಸಿ ಸೂಕ್ತ ಮಾರ್ಗದರ್ಶನ ನೀಡಿದ್ರು.

ಈ ಸಂದರ್ಭದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ.ಮಲ್ಲಿಕಾರ್ಜುನ ಇದ್ದರು.

Edited By : PublicNext Desk
PublicNext

PublicNext

18/06/2025 03:34 pm

Cinque Terre

18.09 K

Cinque Terre

0