", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/28305320250619054805filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Pavan Kolar" }, "editor": { "@type": "Person", "name": "8861034066" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕೆಜಿಎಫ್ : ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಬೇತಮಂಗಲ ಪಟ್ಟಣದ ಎನ್ ಜಿ ಹುಲ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಣ್ಣಕುಪ್ಪ ಗ್ರಾಮದಲ್ಲಿ 35...Read more" } ", "keywords": "Kolar MLA Action: Roopakala Shashidhar, encroachment removal", "url": "https://dashboard.publicnext.com/node" } ಕೋಲಾರ : ರಾಜಕಾಲುವೆ ಒತ್ತುವರಿ ತೆರವುಗೊಳಿಸಿದ ಶಾಸಕಿ ರೂಪಕಲಾ ಶಶಿಧರ್‌
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ : ರಾಜಕಾಲುವೆ ಒತ್ತುವರಿ ತೆರವುಗೊಳಿಸಿದ ಶಾಸಕಿ ರೂಪಕಲಾ ಶಶಿಧರ್‌

ಕೆಜಿಎಫ್ : ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಬೇತಮಂಗಲ ಪಟ್ಟಣದ ಎನ್ ಜಿ ಹುಲ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಣ್ಣಕುಪ್ಪ ಗ್ರಾಮದಲ್ಲಿ 35 ವರ್ಷಗಳಿಂದ ರಾಜಕಾಲುವೆಯನ್ನು ಅಲ್ಲಿನ ಅಕ್ಕಪಕ್ಕ ರೈತರು ಒತ್ತುವರಿ ಮಾಡಿಕೊಂಡಿದ್ದು ಶಾಸಕಿ ರೂಪಕಲಾ ಶಶಿಧರ್ ಸ್ಥಳಕ್ಕೆ ಭೇಟಿ ನೀಡಿ ಖುದ್ದಾಗಿ ಸ್ಥಳದಲ್ಲೇ ‌ನಿಂತು ಜೆಸಿಬಿ ಮ‌ೂಲಕ ರಾಜಕಾಲುವೆಯನ್ನು ತೆರವುಗೊಳಿಸಿದರು.

ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹಳ ದಿನಗಳಿಂದ ಗ್ರಾಮದ ರೈತರು ತಮ್ಮ ತೋಟಗಳಿಗೆ ಹೋಗಲು ಮತ್ತು ತೋಟದಲ್ಲಿ ಬೆಳೆ ಬೆಳೆದರೆ ಬೆಳೆಯನ್ನು ಸಾಗಿಸಲು ಸೂಕ್ತ ರಸ್ತೆ ಇಲ್ಲದ ಕಾರಣ ಗ್ರಾಮದ ರೈತರು ಹಾಗೂ ಮುಖಂಡರು‌ ಸೇರಿ ನನ್ನ ಬಳಿ ಬಂದು ಸಮಸ್ಯೆಯನ್ನು ತಿಳಿಸಿದರು. ಗ್ರಾಮಸ್ಥರ ಸಮುಖ್ಮದಲ್ಲಿ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ 20 ಅಡಿಯಷ್ಟು ರಾಜಕಾಲುವೆಯನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.

Edited By : PublicNext Desk
PublicNext

PublicNext

19/06/2025 05:48 pm

Cinque Terre

20.33 K

Cinque Terre

0

ಸಂಬಂಧಿತ ಸುದ್ದಿ