", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/378325-1750775138-14.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PanduVijayanagar" }, "editor": { "@type": "Person", "name": "somashekar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹೊಸಪೇಟೆ : ಬಡವರ ಹಣ ತಿನ್ನುವಷ್ಟು ದರಿದ್ರ ನನಗೆ ಬಂದಿಲ್ಲ. ಭ್ರಷ್ಟಾಚಾರದಲ್ಲಿ ನನ್ನ ಕೈವಾಡ ಇದ್ರೆ ನೂರಕ್ಕೆ ನೂರರಷ್ಟು ರಾಜೀನಾಮೆ ನೀಡುತ್ತೇನ...Read more" } ", "keywords": "Padubidri burglary, house theft, robbery incident, crime news", "url": "https://dashboard.publicnext.com/node" } ಯಾವ ಪಂಚಾಯತಿಯಲ್ಲಿ ಎಷ್ಟು ಅವ್ಯವಹಾರ ನಡೆದಿದೆ ಅನ್ನೋದನ್ನ ಹೇಳಿದ್ದೇನೆ - ಶಾಸಕ ಎಂಆರ್ ಪಾಟೀಲ್
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಾವ ಪಂಚಾಯತಿಯಲ್ಲಿ ಎಷ್ಟು ಅವ್ಯವಹಾರ ನಡೆದಿದೆ ಅನ್ನೋದನ್ನ ಹೇಳಿದ್ದೇನೆ - ಶಾಸಕ ಎಂಆರ್ ಪಾಟೀಲ್

ಹೊಸಪೇಟೆ : ಬಡವರ ಹಣ ತಿನ್ನುವಷ್ಟು ದರಿದ್ರ ನನಗೆ ಬಂದಿಲ್ಲ. ಭ್ರಷ್ಟಾಚಾರದಲ್ಲಿ ನನ್ನ ಕೈವಾಡ ಇದ್ರೆ ನೂರಕ್ಕೆ ನೂರರಷ್ಟು ರಾಜೀನಾಮೆ ನೀಡುತ್ತೇನೆ ಅಂತ ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ವಿಜಯನಗರ ಹಂಪಿ ವಿವಿಯಲ್ಲಿ ಶಾಸಕ ಬಿ ಆರ್ ಪಾಟೀಲ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಜಮೀರ್ ಅಹಮ್ಮದ್ ಏನು ಹೇಳಿದ್ದಾರೋ ನನಗೆ ಗೋತ್ತಿಲ್ಲ. ಜಮೀರ್ ಏನು ಹೇಳಿದ್ದಾರೆ ಎನ್ನುವುದನ್ನು ನೋಡಿಕೊಂಡು ಪ್ರತಿಕ್ರಿಯೆ ನೀಡುತ್ತೇನೆ. ನಾಳೆ ಸಿಎಂ, ಡಿಸಿಎಂ ನನ್ನನ್ನು ಕರೆದಿದ್ದಾರೆ. ಅವರನ್ನು ಭೇಟಿ ಮಾಡುತ್ತೇನೆ. ಈ ಬಗ್ಗೆ ಜಮೀರ್ ಅವರು ನನ್ನ ಜೊತೆ ಮಾತನಾಡಿಲ್ಲ‌. ಯಾವ ಪಂಚಾಯತಿಯಲ್ಲಿ ಅವ್ಯವಹಾರ ಆಗಿದೆ ಎಂದು ಡಿಟೇಲ್ ಆಗಿ ಹೇಳಿದ್ದೇನೆ. ನಾನು ಕೇಳಿದ್ದು ಎರಡು ಸಾವಿರ ಮನೆ ಅಲ್ಲ, ಆರು ಸಾವಿರ ಮನೆ ಕೇಳಿದ್ದೇನೆ‌ ಅಂತ ಹೇಳಿದ್ರು‌. ಇದೇ ವೇಳೆ ಮಾತಾಡಿ, ಮಾಗಡಿ ಶಾಸಕ ಬಾಲಕೃಷ್ಣ ಡಿಕೆ ಬ್ರದರ್ಸ್ ಆಶೀರ್ವಾದದಿಂದ ನನಗೆ ಅನುದಾನ ಸಿಗ್ತಾ ಇದೆ ಅಂತ ಹೇಳಿದ್ದಾರೆ‌. ನನಗೆ ಯಾರ ಆಶೀರ್ವಾದವೂ ಇಲ್ಲ, ಕೃಪಾಕಟಾಕ್ಷವೂ ಇಲ್ಲ. ಬಾಲಕೃಷ್ಣ ಅವರ ಕೇಸ್ ಬೇರೆ,ನನ್ನ ಕೇಸ್ ಬೇರೆ ಅಂತ ಶಾಸಕ ಬಿಆರ್ ಪಾಟೀಲ್ ಹೇಳಿದ್ರು.

Edited By : Somashekar
PublicNext

PublicNext

24/06/2025 07:55 pm

Cinque Terre

30.05 K

Cinque Terre

0

ಸಂಬಂಧಿತ ಸುದ್ದಿ