", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/43595620250625090212filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Punith Mulki" }, "editor": { "@type": "Person", "name": "9448337190" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕಟೀಲು: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗರ್ವಾಲ್ ಭೇಟಿ ನೀಡಿದರು. ದೇವ...Read more" } ", "keywords": "Node", "url": "https://dashboard.publicnext.com/node" } ಕಟೀಲು: ದೇವಸ್ಥಾನಕ್ಕೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮೋಹನ್ ದಾಸ್ ಅಗರ್ವಾಲ್ ಭೇಟಿ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಟೀಲು: ದೇವಸ್ಥಾನಕ್ಕೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮೋಹನ್ ದಾಸ್ ಅಗರ್ವಾಲ್ ಭೇಟಿ

ಕಟೀಲು: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗರ್ವಾಲ್ ಭೇಟಿ ನೀಡಿದರು. ದೇವಳದ ಪ್ರಧಾನ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ದೇವರ ಶೇಷ ವಸ್ತ್ರ, ಪ್ರಸಾದ ನೀಡಿದರು.

ಈ ಸಂದರ್ಭ ಹರಿನಾರಾಯಣ ಆಸ್ರಣ್ಣ, ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ಉಮಾನಾಥ ಕೋಟ್ಯಾನ್, ಭಾಗಿರಥಿ ಮರುಳ್ಯ, ಹರೀಶ್ ಪೂಂಜ, ವಿಧಾನ ಪರಿಷ್ಯತ್ ಸದಸ್ಯ ಕಿಶೋರ್ ಕುಮಾರ್, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಂಡಲಾಧ್ಯಕ್ಷ ದಿನೇಶ್ ಪುತ್ರನ್, ಈಶ್ವರ್ ಕಟೀಲ್, ಭುವನಾಭಿರಾಮ‌ ಉಡುಪ, ಗುತ್ತಿನಾರ್ ನಿತಿನ್ ಶೆಟ್ಟಿ ಕೊಡೆತ್ತೂರುಗುತ್ತು, ಅಭಿಲಾಷ್ ಶೆಟ್ಟಿ ಕಟೀಲ್, ಮಾಹಾಬಲ ಮಾರ್ಲ, ಸುನೀಲ್ ಅಳ್ವ, ಲೋಕಯ್ಯ ಸಾಲಿಯಾನ್ ಕೊಂಡೇಲ, ಸತೀಶ್ ಶೆಟ್ಟಿ ಎಕ್ಕಾರ್, ಗುರುರಾಜ್ ಮಲ್ಲಿಗೆಯಂಗಡಿ, ಪ್ರವೀಣ್ ಕಟೀಲ್, ಯತೀಶ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

25/06/2025 09:03 pm

Cinque Terre

940

Cinque Terre

0

ಸಂಬಂಧಿತ ಸುದ್ದಿ