", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/229640-1750957425-dsd.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivakumarHaveri" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹಾವೇರಿ: ಗೃಹ ಸಚಿವ ಜಿ.ಪರಮೇಶ್ವರ ಸರ್ಕಾರದ ಬಳಿ ದುಡ್ಡಿಲ್ಲ ಎಂದು ಸತ್ಯವನ್ನೇ ಹೇಳಿದ್ದಾರೆ ಎಂದು ಮಾಜಿ ಸಿಎಂ, ಹಾವೇರಿ ಸಂಸದ ಬಸವರಾಜ್ ಬೊಮ್ಮಾ...Read more" } ", "keywords": "Haveri MP Bommai protests, Karnataka state government criticism, BJP MP Bommai against state govt, Haveri news, Karnataka politics update.", "url": "https://dashboard.publicnext.com/node" } ಹಾವೇರಿ: ರಾಜ್ಯ ಸರ್ಕಾರದ ವಿರುದ್ದ ಸಂಸದ ಬೊಮ್ಮಾಯಿ ಆಕ್ರೋಶ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ: ರಾಜ್ಯ ಸರ್ಕಾರದ ವಿರುದ್ದ ಸಂಸದ ಬೊಮ್ಮಾಯಿ ಆಕ್ರೋಶ

ಹಾವೇರಿ: ಗೃಹ ಸಚಿವ ಜಿ.ಪರಮೇಶ್ವರ ಸರ್ಕಾರದ ಬಳಿ ದುಡ್ಡಿಲ್ಲ ಎಂದು ಸತ್ಯವನ್ನೇ ಹೇಳಿದ್ದಾರೆ ಎಂದು ಮಾಜಿ ಸಿಎಂ, ಹಾವೇರಿ ಸಂಸದ ಬಸವರಾಜ್ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.

ಹಾವೇರಿಯಲ್ಲಿ ಮಾತನಾಡಿದ ಅವರು ಪರಮೇಶ್ವರ ಸತ್ಯ ಹೇಳಿದ್ದಾರೆ. ಸುಳ್ಳನ್ನು ಎಷ್ಟು ದಿನ ಅಂತ ಮರೆಮಾಚೋಕೆ ಆಗುತ್ತೆ ? ಎಂದು ಪ್ರಶ್ನಿಸಿದರು. ಸತ್ಯ ಹೊರಬರಲೇಬೇಕು. ಪರಮೇಶ್ವರ ಬಾಯಲ್ಲಿ ಬಂದರೆ ಶಿವನ ಬಾಯಲ್ಲಿ ಬಂದ ಹಾಗೆ ಎಂದು‌ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.

ರಾಜ್ಯದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಶ್ವೇತ ಪತ್ರ ಹೊರಡಿಸುವ ವಿಚಾರ ಕುರಿತಂತೆ ಮಾತನಾಡಿದ ಬಸವರಾಜ್ ಬೊಮ್ಮಾಯಿ, ಇವರ ಬಳಿ ಶ್ವೇತ ಪತ್ರ ಇಲ್ಲ. ಬ್ಲಾಕ್ ಪೇಪರ್ ಇದೆ. ಆರ್ಥಿಕವಾಗಿ ಸರ್ಕಾರ ದಿವಾಳಿ ಆಗಿದೆ. ಎಲ್ಲ ರೇಟ್, ಟ್ಯಾಕ್ಸ್ ಹೆಚ್ಚಾಗಿದೆ. ಇದಕ್ಕಿಂತ ಹೆಚ್ಚಿನ ಶ್ವೇತ ಪತ್ರ ಬೇಕಾ? ಜನ ಪ್ರತಿನಿತ್ಯ ಅನುಭವಿಸುತ್ತಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದರು.

Edited By : Manjunath H D
PublicNext

PublicNext

26/06/2025 10:33 pm

Cinque Terre

28.44 K

Cinque Terre

1

ಸಂಬಂಧಿತ ಸುದ್ದಿ