", "articleSection": "News,Public News,Others", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/399529_1751013818_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "AnandChitradurga" }, "editor": { "@type": "Person", "name": "9742704237" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿತ್ರದುರ್ಗ: ದೇವನಹಳ್ಳಿಯ ಭೂ ಸ್ವಾಧೀನ ವಿರೂಧಿಸಿ ಜೂನ್ 25ರಂದು ದೇವನಹಳ್ಳಿಯಲ್ಲಿ ನಡೆಸುತ್ತಿದ್ದ ಹೋರಾಟದ ಸಿಐಟಿಯ ಮುಖಂಡರನ್ನು ಹಾಗೂ ರೈತರನ್ನ...Read more" } ", "keywords": "Chamundeshwari Temple darshan on Ashadha Friday" "Mysuru's Chamundi Hills crowd management during festivals" "significance of Ashadha Friday in Hinduism" ¹", "url": "https://dashboard.publicnext.com/node" } ಸರ್ಕಾರದ ವಿರುದ್ಧ ಭಾರತ್ ಕಮ್ಯುನಿಸ್ಟ್ ಪಕ್ಷ ಪ್ರತಿಭಟನೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸರ್ಕಾರದ ವಿರುದ್ಧ ಭಾರತ್ ಕಮ್ಯುನಿಸ್ಟ್ ಪಕ್ಷ ಪ್ರತಿಭಟನೆ

ಚಿತ್ರದುರ್ಗ: ದೇವನಹಳ್ಳಿಯ ಭೂ ಸ್ವಾಧೀನ ವಿರೂಧಿಸಿ ಜೂನ್ 25ರಂದು ದೇವನಹಳ್ಳಿಯಲ್ಲಿ ನಡೆಸುತ್ತಿದ್ದ ಹೋರಾಟದ ಸಿಐಟಿಯ ಮುಖಂಡರನ್ನು ಹಾಗೂ ರೈತರನ್ನು ಬಂಧಿಸಿದ ರಾಜ್ಯ ಸರ್ಕಾರದ ದೌರ್ಜನ್ಯ ನೀತಿಯನ್ನು ಖಂಡಿಸಿ ಭೂಮಿ ನಮ್ಮ ಹಕ್ಕು ಭೂಮಿಯನ್ನು ಸರ್ಕಾರಕ್ಕೆ ನೀಡುವುದಿಲ್ಲ ಎಂದು ಒತ್ತಾಯಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಭಾರತ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ದೇವನಹಳ್ಳಿಯಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಚನ್ನರಾಯಪಟ್ಟಣ ಹೋಬಳಿಯ ಭೂ ಸ್ವಾಧೀನವು ಕರಾಳ ಕೆಎಐಡಿಬಿ ಭೂ ಸ್ವಾಧೀನ ಪ್ರಕಾರ ನಡೆಸಲಾಗುತ್ತಿದೆ. ಈ ಅನ್ಯಾಯದ ಭೂ ಸ್ವಾಧೀನ ಕ್ರಮವು. ಭೂ ಸ್ವಾಧೀನ ಕಾಯ್ದೆ 2013ರ ಕಾಯ್ದೆಗೆ ವಿರುದ್ಧವಾಗಿದೆ. ಕರಾಳ ಕೆಎಐಡಿಬಿ ಭೂ ಸ್ವಾಧೀನ ಕಾಯ್ದೆ ಪ್ರಕಾರ ಹಿಂದಿನ ಬಿಜೆಪಿ ಸರ್ಕಾರ ರೈತರ ವಿರೋಧ ಧಿಕ್ಕರಿಸಿ ಪ್ರಾಥಮಿಕ ಅಧಿಸೂಚನೆ ಹೊರಡಿಸಿತ್ತು. ಇದನ್ನು ವಿರೋಧಿಸಿ ರೈತರು ನಿರಂತರವಾಗಿ ಅನಿರ್ದಿಷ್ಟ ಕಾಲ ಹೋರಾಟ ನಡೆಸುತ್ತಾ ಬಂದಿದ್ದಾರೆ.

ಚಿತ್ರದುರ್ಗ ಶಾಖೆಯ ಸಿಪಿಐಎಂ ಪಕ್ಷ ತಿರವಾಗಿ ಖಂಡಿಸುತ್ತಾ, ಬಂಧಿಸಿದ ಮುಖಂಡರನ್ನು ಕೂಡಲೆ ಸರ್ಕಾರ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

27/06/2025 02:13 pm

Cinque Terre

1.3 K

Cinque Terre

0

ಸಂಬಂಧಿತ ಸುದ್ದಿ