", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/39952920250627035957filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "AnandChitradurga" }, "editor": { "@type": "Person", "name": "9742704237" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿತ್ರದುರ್ಗ: ಮಲೆ ಮಾದೇಶ್ವರ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳ ಮಾರಣ ಹೋಮ ನಡೆದಿದೆ ಇದಕ್ಕೆ ಯಾರು? ಹೊಣೆ, ಸರ್ಕಾರ ಶೀಘ್ರವೇ ಉತ್ತರ ಕೊಡಬೇಕಿದೆ...Read more" } ", "keywords": "Tiger, Forest, ", "url": "https://dashboard.publicnext.com/node" } ಚಿತ್ರದುರ್ಗ: ಹುಲಿಗಳ ಸಾವಿನ ಪ್ರಕರಣ ಗಂಭೀರವಾಗಿ ಪರಿಗಣಿಸಿ ಬಿಜೆಪಿ ಮುಖಂಡೆ ಮಂಜುಳಾ ಸ್ವಾಮಿ ಆಗ್ರಹ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ಹುಲಿಗಳ ಸಾವಿನ ಪ್ರಕರಣ ಗಂಭೀರವಾಗಿ ಪರಿಗಣಿಸಿ ಬಿಜೆಪಿ ಮುಖಂಡೆ ಮಂಜುಳಾ ಸ್ವಾಮಿ ಆಗ್ರಹ

ಚಿತ್ರದುರ್ಗ: ಮಲೆ ಮಾದೇಶ್ವರ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳ ಮಾರಣ ಹೋಮ ನಡೆದಿದೆ ಇದಕ್ಕೆ ಯಾರು? ಹೊಣೆ, ಸರ್ಕಾರ ಶೀಘ್ರವೇ ಉತ್ತರ ಕೊಡಬೇಕಿದೆ ಎಂದು ಬಿಜೆಪಿ ಮುಖಂಡರಾದ ಮಂಜುಳಾಸ್ವಾಮಿಯವರು ಆಗ್ರಹಿಸಿದ್ದಾರೆ.

ಭಾರತ ದೇಶದಲ್ಲಿ ಹುಲಿಗಳ ಸಂಖ್ಯೆ ಕಡಿಮೆಯಾಗುತ್ತಲೇ ಇದೆ ಇದರ ನಡುವೆ ಐದು ಹುಲಿಗಳು ಪ್ರಾಣ ಬಿಟ್ಟಿವೆ. ಇದಕ್ಕೆ ಕಾಂಗ್ರೆಸ್ ಸರ್ಕಾರದ ವೈಫಲ್ಯಾವೆ ಹೊರತು ಬೇರೆ ಏನು? ಅಲ್ಲ, ಮಲೆ ಮಾದೇಶ್ವರ ಅರಣ್ಯ ಪ್ರದೇಶದ ಅಧಿಕಾರಿಗಳ ನಿರ್ಲಕ್ಷತನದಿಂದ ಕಾಡು ಕಳ್ಳರು ಹುಲಿಗಳನ್ನ ಕೊಲೆ ಮಾಡಿದ್ದಾರೆ. ಮಲೆ ಮಾದೇಶ್ವರ ಅರಣಪ್ರದೇಶದಲ್ಲಿನ ಅರಣ್ಯ ಅಧಿಕಾರಿಗಳು ಕೆಲಸ ಮಾಡದೆ ಅಲ್ಲಿನ ಮರಗಳನ್ನು ಸಹ ಮಾರಿಕೊಳ್ಳುತ್ತಿದ್ದಾರೆ. ಇದರ ನಡುವೆ 5 ಹುಲಿಗಳನ್ನು ಕೊಲ್ಲುವುದಕ್ಕೆ ಇವರು ನೇರ ಕಾರಣರಾಗಿದ್ದಾರೆ. ಕಾಂಗ್ರೆಸ್ ಸರ್ಕಾರದ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ಸೂಕ್ತ ತನಿಖೆಯನ್ನು ನಡೆಸಿ ಅಧಿಕಾರಿಗಳನ್ನು ಕೆಲಸದಿಂದ ವಜಗೊಳಿಸಬೇಕು ಹಾಗೂ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಅಳಿದು ಹೋಗುತ್ತಿರುವ ಹುಲಿಗಳ ಸಂರಕ್ಷಣೆಯನ್ನ ಮಾಡಬೇಕಾಗಿದೆ ಎಂದು ಬಿಜೆಪಿ ಮುಖಂಡ ಮಂಜುಳಾ ಸ್ವಾಮಿಯವರು ಆರೋಪಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

27/06/2025 04:00 pm

Cinque Terre

1.3 K

Cinque Terre

0

ಸಂಬಂಧಿತ ಸುದ್ದಿ