", "articleSection": "Agriculture", "image": { "@type": "ImageObject", "url": "https://prod.cdn.publicnext.com/s3fs-public/222042-1751034646-Canva---2025-06-27T200036.276.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Umesh Mangalore" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಮಂಗಳೂರು: ಆರ್ ಪಿ ಕಲಾ ಸೇವಾ ಟ್ರಸ್ಟ್ (ರಿ) ಪಾಂಬಾರ್ ಇದರ ವತಿಯಿಂದ ಅಂತರರಾಜ್ಯ ಮಟ್ಟದ ಗಾನ ಶಾರದೆ ಗಾಯನ ಸ್ಪರ್ಧೆ ಸೀಸನ್ 4 ಗ್ರಾಂಡ್ ಫಿನಾಲ...Read more" } ", "keywords": "Krishi Ratna Award, inter-state level award, agriculture award, farmer recognition, agricultural excellence, national award, agriculture ministry, farmer's achievement, agricultural innovation, ", "url": "https://dashboard.publicnext.com/node" } ಮಂಗಳೂರು: ಅಂತರರಾಜ್ಯ ಮಟ್ಟದ ''ಕೃಷಿ ರತ್ನ ಪ್ರಶಸ್ತಿ'' ಪ್ರದಾನ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಅಂತರರಾಜ್ಯ ಮಟ್ಟದ ''ಕೃಷಿ ರತ್ನ ಪ್ರಶಸ್ತಿ'' ಪ್ರದಾನ

ಮಂಗಳೂರು: ಆರ್ ಪಿ ಕಲಾ ಸೇವಾ ಟ್ರಸ್ಟ್ (ರಿ) ಪಾಂಬಾರ್ ಇದರ ವತಿಯಿಂದ ಅಂತರರಾಜ್ಯ ಮಟ್ಟದ ಗಾನ ಶಾರದೆ ಗಾಯನ ಸ್ಪರ್ಧೆ ಸೀಸನ್ 4 ಗ್ರಾಂಡ್ ಫಿನಾಲೆ ಕಾರ್ಯಕ್ರಮವು ಲಯನ್ಸ್ ಸೇವಾ ಮಂದಿರ ಪುತ್ತೂರಲ್ಲಿ ಜೂನ್ 15 ರಂದು ಸಮಾರೋಪ ಸಮಾರಂಭದಲ್ಲಿ ಗಣ್ಯರ ಸಮ್ಮುಖದಲ್ಲಿ ನಡೆಯಲಿರುವುದು.

ಆ ವೇದಿಕೆಯಲ್ಲಿ ವಿಶಿಷ್ಟ ವಿಶೇಷ ಬರಹಗಾರ ತಮ್ಮ ಕೃಷಿ ಜೇನು ಕೃಷಿ ಜೇನುಗಡ್ಡ ಸಂಶೋಧನೆ ಬರಹ ಕಲಾ ಸೇವೆಗಾಗಿ ಅಂತರ್ ರಾಜ್ಯ ಮಟ್ಟದ ಕೃಷಿ ರತ್ನ ಪ್ರಶಸ್ತಿಗೆ, ಕುಮಾರ್ ಪೆರ್ನಾಜೆ ಸೌಮ್ಯ ದಂಪತಿಯನ್ನು ಆರ್ ಪಿ ಕಲಾ ಸೇವಾ ಟ್ರಸ್ಟ್ (ರಿ) ಪಾಂಬರ್ ಸಂಚಾಲಕರಾದ ರವಿಪಾಂಬರ್ ಮತ್ತು ಅಧ್ಯಕ್ಷರಾದ ಶ್ರೀಧರ್ ಎಕ್ಕಡ್ಕ ಪ್ರಶಸ್ತಿ ಪ್ರದಾನ ಮಾಡಿದರು.

ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿದ ನಿಮಗೆ ಅಭಿನಂದನೆಗಳೊಂದಿಗೆ ಇನ್ನಷ್ಟು ಸಾಧನೆಗಳು ನಿಮ್ಮದಾಗಲಿ ಎಂದು ಶುಭ ಹಾರೈಸಿದರು.

ಪೇಟ ಶಾಲು ಸ್ಮರಣಿಕೆ ಅಭಿನಂದನ ಪತ್ರಗಳನ್ನು ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ವೇದಿಕೆಯಲ್ಲಿ ರಾಮಚಂದ್ರ ಅಮಳ (ಪೂಡಾ) ಅಧ್ಯಕ್ಷರು ನಗರ ಪ್ರಾಧಿಕಾರ ಪುತ್ತೂರು ಸದಾನಂದ ಮಾವಾಜಿ ಪದ್ಮರಾಜ ರಾಜ್ ಬಿ ಸಿ ಚಾರ್ವಾಕ ವಿಜಯಕುಮಾರ್ ಸುಳ್ಯ ,ರಾಮ ಪಾಂಬಾರು ಮಮತಾ ಮಡಿಕೇರಿ, ಸನತ್ ಕೆ, ಪ್ರಜ್ವಲ್ ಕೆ ನವ್ಯ ಕೆ ಹರೀಶ್ ಪಂಜಿ ಕಲ್ಲು ಸಂದೀಪ್ ಅಡ್ಯನಡ್ಕ ಮಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Edited By : Vijay Kumar
Kshetra Samachara

Kshetra Samachara

27/06/2025 08:01 pm

Cinque Terre

1.98 K

Cinque Terre

0