", "articleSection": "Infrastructure,Government", "image": { "@type": "ImageObject", "url": "https://prod.cdn.publicnext.com/s3fs-public/378325-1751103494-5.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "somashekar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿಗ್ಗಾಂವಿ : ತಾಲೂಕಿನ ಹೊಸೂರು ಗ್ರಾಮದ ಯತ್ತಿನಹಳ್ಳಿ ಗ್ರಾಮದಲ್ಲಿ ನಾಲ್ಕು ತಿಂಗಳ ಹಿಂದೆ ಮಬೂಸಾಬ ಬಾಡದ ಎಂಬುವವರ ಮನೆಯಲ್ಲಿ ರಾತ್ರಿ ಮಲಗಿದ್...Read more" } ", "keywords": "Gas Cylinder Blast Compensation: relief for affected families ", "url": "https://dashboard.publicnext.com/node" } ಶಿಗ್ಗಾಂವಿ : ಗ್ಯಾಸ್ ಸಿಲಿಂಡರ್ ಸ್ಫೋಟ - ಸಂತ್ರಸ್ತ ಕುಟುಂಬಕ್ಕೆ ಪರಿಹಾರಕ್ಕೆ ಆಗ್ರಹ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿಗ್ಗಾಂವಿ : ಗ್ಯಾಸ್ ಸಿಲಿಂಡರ್ ಸ್ಫೋಟ - ಸಂತ್ರಸ್ತ ಕುಟುಂಬಕ್ಕೆ ಪರಿಹಾರಕ್ಕೆ ಆಗ್ರಹ

ಶಿಗ್ಗಾಂವಿ : ತಾಲೂಕಿನ ಹೊಸೂರು ಗ್ರಾಮದ ಯತ್ತಿನಹಳ್ಳಿ ಗ್ರಾಮದಲ್ಲಿ ನಾಲ್ಕು ತಿಂಗಳ ಹಿಂದೆ ಮಬೂಸಾಬ ಬಾಡದ ಎಂಬುವವರ ಮನೆಯಲ್ಲಿ ರಾತ್ರಿ ಮಲಗಿದ್ದಾಗ ಸಿಲಿಂಡ‌ರ್ ಸ್ಫೋಟಗೊಂಡು ಮನೆಯಲ್ಲಿದ್ದ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದವು ಅದಲ್ಲದೆ ಮಬೂಸಾಬರ ಮಗನ ಮದುವೆ ಕೆಲವೇ ದಿನಗಳಲ್ಲಿ ನಿಶ್ಚಯವಾಗಿತ್ತು

ಈ ಘಟನೆ ನಡೆದ ನಾಲ್ಕು ದಿನಗಳ ನಂತರ ಕ್ಷೇತ್ರದ ಶಾಸಕರು ಭೇಟಿ ನೀಡಿ ಕುಟುಂಬಕ್ಕೆ ಸೂಕ್ತ ಪರಿಹಾರ ಕೊಡಿಸುವ ಭರವಸೆ ಕೂಡ ನೀಡಿದ್ದರು,

ಆದರೆ ನಾಲ್ಕು ತಿಂಗಳೂ ಕಳೆದರೂ ಇನ್ನೂ ಶಾಸಕರು ಪರಿಹಾರ ನೀಡದೆ, ನಮಗೆ ಸರಿಯಾಗಿ ಸ್ಪಂದನೆ ಮಾಡಿಲ್ಲ ಅಲ್ಲದೆ ಗ್ಯಾಸ್ ಏಜೆನ್ಸಿಯವರು ಇತ್ತ ಕಡೆ ಗಮನ ಹರಿಸಿಲ್ಲ ಎಂದು ಪಬ್ಲಿಕ್ ನೆಕ್ಸ್ಟ್ ಮುಂದೆ ಅಳಲು ತೋಡಿಕೊಂಡಿದ್ದಾರೆ

Edited By : Somashekar
PublicNext

PublicNext

28/06/2025 03:08 pm

Cinque Terre

18.68 K

Cinque Terre

0

ಸಂಬಂಧಿತ ಸುದ್ದಿ