", "articleSection": "News,Public News,Others", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/399529_1751164796_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "AnandChitradurga" }, "editor": { "@type": "Person", "name": "9742704237" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿತ್ರದುರ್ಗ: ಆಕಸ್ಮಿಕ ಬೆಂಕಿ ಬಿದ್ದು ಮನೆಗೆ ಬೆಂಕಿ ಬಿದ್ದ ಘಟನೆ ಚಿತ್ರದುರ್ಗದ ಗಾಂಧಿ ನಗರದಲ್ಲಿ ನಡೆದಿದೆ. ಚಿತ್ರದುರ್ಗ ನಗರದ ಗಾಂಧಿ ನಗರ...Read more" } ", "keywords": ""Chikkamagaluru housing project, homeless shelter, government housing scheme, Karnataka news, affordable housing options, subsidy scheme" ", "url": "https://dashboard.publicnext.com/node" }
ಚಿತ್ರದುರ್ಗ: ಆಕಸ್ಮಿಕ ಬೆಂಕಿ ಬಿದ್ದು ಮನೆಗೆ ಬೆಂಕಿ ಬಿದ್ದ ಘಟನೆ ಚಿತ್ರದುರ್ಗದ ಗಾಂಧಿ ನಗರದಲ್ಲಿ ನಡೆದಿದೆ.
ಚಿತ್ರದುರ್ಗ ನಗರದ ಗಾಂಧಿ ನಗರದ ಸುನಂದಮ್ಮ ಎಂಬುವವರ ಮನೆಗೆ ಬೆಂಕಿ ಬಿದ್ದಿದ್ದು ಟಿ.ವಿ, ಫ್ರಿಡ್ಜ್, ಮಿಕ್ಸಿ ಸೇರಿದಂತೆ ಬೆಲೆ ಬಾಳುವ ವಸ್ತುಗಳು ಸುಟ್ಟು ಕರಕಲಾಗಿದ್ದು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಬಿದ್ದಿದ್ದಾಗಿ ಸ್ಥಳೀಯರು ಅಂದಾಜಿಸಿದ್ದಾರೆ.
ಬಡಾವಣೆಯಲ್ಲಿ ಆಗಾಗ್ಗೆ ಶಾರ್ಟ್ ಸರ್ಕ್ಯೂಟ್ ಆಗುತ್ತಿದ್ದು ಈ ಬಗ್ಗೆ ಬೆಸ್ಕಾಂ ನ ಗಮನಕ್ಕೆ ತಂದಿದ್ದರು ಕೂಡ ಸಮಸ್ಯೆ ಬಗೆಹರಿಸುವಲ್ಲಿ ಇಲಾಕೆ ವಿಪಲವಾಗಿದ್ದಾಗಿ ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಮನೆಗೆ ಬೆಂಕಿ ಬಿದ್ದಿದ್ದು ಮನೆಯ ಮಾಲೀಕರು ಬೀಗ ಹಾಕಿಕೊಂಡು ಊರಿಗೆ ಹೋಗಿದ್ದು ಈ ವೇಳೆ ಘಟನೆ ನಡೆದಿದ್ದು ಮನೆಯಲ್ಲಿ ಯಾರು ಇರದ ಕಾರಣ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಬೆಂಕಿ ಬಿದ್ದದ್ದನ್ನ ಅಕ್ಕಪಕ್ಕದ ಮನೆಯವರು ಗಮನಿಸಿ ಅಗ್ನಿಶಾಮಕ ಠಾಣೆಗೆ ಮಾಹಿತಿಯನ್ನ ನೀಡಿದ್ದು ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ಠಾಣಾ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು ಅಷ್ಟರಲ್ಲಾಗಲೇ ಬೆಂಕಿಯ ಕೆನ್ನಾಲಿಗೆಗೆ ಸಂಪೂರ್ಣ ಹೊಗೆ ತುಂಬಿಕೊಂಡು ಮನೆಯ ಸಾಮಗ್ರಿಗಳು ಸುಟ್ಟು ಕರಕಲಾಗಿವೆ.
ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಕೂಡ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
Kshetra Samachara
29/06/2025 08:09 am