", "articleSection": "Public News", "image": { "@type": "ImageObject", "url": "https://prod.cdn.publicnext.com/s3fs-public/43595620250629024610filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Punith Mulki" }, "editor": { "@type": "Person", "name": "9448337190" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮುಲ್ಕಿ:ತೋಕೂರು ಡಾ|ಎಮ್.ರಾಮಣ್ಣ ಶೆಟ್ಟಿ ಶಾಲೆಯಲ್ಲಿ ಶಿಕ್ಷಕರಕ್ಷಕ ಅಸೋಸಿಯೇಷನ್ ವತಿಯಿಂದ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಯಲ್ಲಿ ಪೋಷಕರ ಪಾಲ...Read more" } ", "keywords": "Node", "url": "https://dashboard.publicnext.com/node" } ಮುಲ್ಕಿ: ಎಸ್ ಕೋಡಿ - ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆ ಮಾನವೀಯ ಮೌಲ್ಯಗಳನ್ನು ತಿಳಿಸಬೇಕು
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಎಸ್ ಕೋಡಿ - ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆ ಮಾನವೀಯ ಮೌಲ್ಯಗಳನ್ನು ತಿಳಿಸಬೇಕು

ಮುಲ್ಕಿ:ತೋಕೂರು ಡಾ|ಎಮ್.ರಾಮಣ್ಣ ಶೆಟ್ಟಿ ಶಾಲೆಯಲ್ಲಿ ಶಿಕ್ಷಕರಕ್ಷಕ ಅಸೋಸಿಯೇಷನ್ ವತಿಯಿಂದ "ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಯಲ್ಲಿ ಪೋಷಕರ ಪಾಲುದಾರಿಕೆ" ಕಾರ್ಯಾಗಾರ ಎಸ್. ಕೋಡಿಯ ಪದ್ಮಾವತಿ ಲಾನ್ -ನಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಮುನಿರಾಜ ರೆಂಜಾಳ ಮಾತನಾಡಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಯಲ್ಲಿ, ಮಾನವೀಯ ಮೌಲ್ಯಗಳ ತಿಳಿವಳಿಕೆ, ಸಾಮಾಜಿಕ ಋಣಾನುಬಂಧಗಳ ಅರಿವು, ದೇಶಭಕ್ತಿ ಈ ನಾಲ್ಕು ಅಂಶಗಳನ್ನು ಬೋಧಿಸುವಲ್ಲಿ ಪೋಷಕರ ಪಾತ್ರ ಮಹತ್ವದ್ದಾಗಿದೆ, "ಕೇವಲ ಪಾಠಮಾಡುವುದೊಂದೇ ಕೆಲಸವಲ್ಲ, ವಿದ್ಯಾರ್ಥಿಗಳನ್ನು ಸಮಾಜದ ಆಸ್ತಿಯಾಗಿಸುವ ಹೊಣೆಗಾರಿಕೆಯನ್ನು ನಿರ್ವಹಿಸಿ, ವಿದ್ಯಾರ್ಥಿಗಳ ಋಣ ತನ್ನ ಮೇಲೆ ಇರದಂತೆ ಎಲ್ಲಾ ಶಿಕ್ಷಕರು ಕರ್ತವ್ಯ ನಿರ್ವಹಿಸಬೇಕು ಎಂದರು.

ಪಿ. ಟಿ ಏ ಅಧ್ಯಕ್ಷರಾದ ಪುಷ್ಪರಾಜ್ ಚೌಟ ಮಾತನಾಡಿದರು

ಶಾಲಾ ಪ್ರಾಂಶುಪಾಲರಾದ ಶ್ರೀಲತಾ ರಾವ್, ಶಾಲಾ ಶಿಕ್ಷಕವರ್ಗ, ಪಿ.ಟಿ.ಏ ಕಾರ್ಯಕಾರಿ ಮತ್ತು ಸದಸ್ಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

29/06/2025 02:55 pm

Cinque Terre

1.7 K

Cinque Terre

0

ಸಂಬಂಧಿತ ಸುದ್ದಿ