", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/405356-1751200517-goo.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "LaxmanChikkodi" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿಕ್ಕೋಡಿ: ಕಸಾಯಿ ಖಾನೆಗೆ ಸಾಗಿಸಲಾಗುತ್ತಿದ್ದ ಗೋವುಗಳ ವಾಹನ ಬೆನ್ನಟ್ಟಿದ ಶ್ರೀರಾಮಸೇನೆ ಕಾರ್ಯಕರ್ತರನ್ನು ತೆಂಗಿನ ಮರಕ್ಕೆ ಕಟ್ಟಿಹಾಕಿ ಕ್ರೂರವ...Read more" } ", "keywords": "Hukkeri, Sri Ram Sene workers, attack, cow vigilantes, assault incident.", "url": "https://dashboard.publicnext.com/node" } ಹುಕ್ಕೇರಿ: ಶ್ರೀರಾಮಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿ ಹಲ್ಲೆ - ಗೋರಕ್ಷಕರ ಮೇಲೆ ಗೂಂಡಾಗಿರಿ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಕ್ಕೇರಿ: ಶ್ರೀರಾಮಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿ ಹಲ್ಲೆ - ಗೋರಕ್ಷಕರ ಮೇಲೆ ಗೂಂಡಾಗಿರಿ

ಚಿಕ್ಕೋಡಿ: ಕಸಾಯಿ ಖಾನೆಗೆ ಸಾಗಿಸಲಾಗುತ್ತಿದ್ದ ಗೋವುಗಳ ವಾಹನ ಬೆನ್ನಟ್ಟಿದ ಶ್ರೀರಾಮಸೇನೆ ಕಾರ್ಯಕರ್ತರನ್ನು ತೆಂಗಿನ ಮರಕ್ಕೆ ಕಟ್ಟಿಹಾಕಿ ಕ್ರೂರವಾಗಿ ಹಲ್ಲೆ ಮಾಡಿದ ಘಟನೆ ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಹೊರವಲಯದಲ್ಲಿ ಅಕ್ರಮವಾಗಿ ಗೋವುಗಳನ್ನ ಸಾಗಿಸುವ ವಾಹನ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನು ಹಗ್ಗದಿಂದ ಕಟ್ಟಿಹಾಕಿ ನೀರು ಕುಡಿಸಿ ಕಟ್ಟಿಗೆ ಹಾಗೂ ರಾಡ್‌ನಿಂದ ಮನಸೊ ಇಚ್ಛೆ ಹಲ್ಲೆ ಮಾಡಿದ್ದಾರೆ.

ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತವರಿನಲ್ಲೇ ಹಿಂದೂ ಕಾರ್ಯಕರ್ತರಿಗೆ ಅಮಾನವೀಯವಾಗಿ ಹಲ್ಲೆ ಮಾಡಿದ್ದು ಆಕ್ರೋಶಕ್ಕೆ ಕಾರಣವಾಗಿದೆ. 6 - 7 ಜನರಿಗೆ ಹಲ್ಲೆ ಮಾಡಿದ ವಿಡಿಯೋ ಸದ್ಯ ವೈರಲ್ ಆಗಿದೆ. ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Edited By : Vinayak Patil
PublicNext

PublicNext

29/06/2025 06:05 pm

Cinque Terre

26.68 K

Cinque Terre

22

ಸಂಬಂಧಿತ ಸುದ್ದಿ