", "articleSection": "Cultural Activity", "image": { "@type": "ImageObject", "url": "https://prod.cdn.publicnext.com/s3fs-public/43595620250629061723filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Punith Mulki" }, "editor": { "@type": "Person", "name": "9448337190" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮುಲ್ಕಿ:ಆಧುನಿಕತೆಯಿಂದ ನಮ್ಮ ತುಳುನಾಡಿನ ತುಳು ಬದುಕನ್ನು ಮರೆಯತ್ತಿದ್ದು ತುಳುನಾಡಿನ ಕೃಷಿ ಬದುಕು ಜೀವನ ಕಟ್ಟಿಕೊಡಲು ಸಹಕಾರಿಯಾಗಿದೆ ಎಂದ...Read more" } ", "keywords": "Node", "url": "https://dashboard.publicnext.com/node" }
ಮುಲ್ಕಿ:ಆಧುನಿಕತೆಯಿಂದ ನಮ್ಮ ತುಳುನಾಡಿನ ತುಳು ಬದುಕನ್ನು ಮರೆಯತ್ತಿದ್ದು ತುಳುನಾಡಿನ ಕೃಷಿ ಬದುಕು ಜೀವನ ಕಟ್ಟಿಕೊಡಲು ಸಹಕಾರಿಯಾಗಿದೆ ಎಂದು ಶಾಸಕ ಉಮನಾಥ ಕೋಟ್ಯಾನ್ ಹೇಳಿದರು. ಪಕ್ಷಿಕೆರೆ ಶ್ರೀ ವಿನಾಯಕ ಮಿತ್ರ ಮಂಡಳಿ ಹಾಗೂ ಶ್ರೀ ವಿನಾಯಕ ಮಹಿಳಾ ಮಂಡಳಿ ಯ ಆಶ್ರಯದಲ್ಲಿ ತೋಕೂರು ಕಂಬಳಬೆಟ್ಟು ಗದ್ದೆಯಲ್ಲಿ ಜರಗಿದ ಬಲೇ ಕೆಸರ್ಡ್ ಗೊಬ್ಬುಗ - 2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ತುಳು ಆಕಾಡಮಿಯಿಂದ ಇಂತಹ ಕಾರ್ಯಕ್ರಮಕ್ಕೆ ಒಂದಿಷ್ಟು ಹಣ ಮಂಜೂರು ಆಗುತ್ತಿದ್ದು ಈ ನಿಟ್ಟಿನಲ್ಲಿ ಸಂಸ್ಥೆ ತುಳು ಆಕಾಮಿಗೆ ಅರ್ಜಿ ಸಲ್ಲಿಸಿ ಪಡೆಯಬಹುದು ಎಂದು ಹೇಳಿದರು.
ದ. ಕ. ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಕಸ್ತೂರಿ ಪಂಜ ಆಧ್ಯಕ್ಷತೆ ವಹಿಸಿದ್ದರು ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿಸೋಜ, ಪಡುಪಣಂಬೂರು ಗ್ರಾ.ಪಂ ಉಪಾಧ್ಯಕ್ಷೆ ಹೇಮನಾಥ್ ಅಮೀನ್, ಜೈ ತುಳುನಾಡ್ ಸಂಸ್ಥೆಯ ಅಧ್ಯಕ್ಷ ಉದಯ ಪೂಂಜ, ಉದ್ಯಮಿ ಗೋಪಾಲಕೃಷ್ಣ ಪುನರೂರು, ಕೃಷಿಕ ಇಲಿಯಾಸ್ ತಾಪ್ರೊ, ಚಂಚಲಾಕ್ಷಿ ಕಂಬಳಬೆಟ್ಟು , ಯಕ್ಷಗಾನ ಸಮಿತಿಯ ಅಧ್ಯಕ್ಷ ಗಣಪತಿ ಆಚಾರ್ಯ , ಮಹಿಳಾ ಮಂಡಳಿಯ ಅಧ್ಯಕ್ಷೆ ಸರಸ್ವತಿದಾಸ್, ಅಧ್ಯಕ್ಷ ಪ್ರವೀಣ್ ಶೆಟ್ಟಿಗಾರ್ ಉಪಸ್ಥಿತರಿದ್ದರು.ಪ್ರವೀಣ್ ಶೆಟ್ಟಿಗಾರ್ ಸ್ವಾಗತಿಸಿದರು, ಪಾರ್ವತಿ ವಂದಿಸಿದರು. ಯಜ್ಞೇಶ್ ಶೆಟ್ಟಿಗಾರ್ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಕೆಸರು ಗದ್ದೆ ಕ್ರೀಡಾ ಕೂಟ ನಡೆಯಿತು.
Kshetra Samachara
29/06/2025 06:19 pm