", "articleSection": "Politics,Accident", "image": { "@type": "ImageObject", "url": "https://prod.cdn.publicnext.com/s3fs-public/229640-1751209786-ckmu.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿಕ್ಕಮಗಳೂರು: ಶೋ ರೂಂ ನಲ್ಲಿ ಕರ್ತವ್ಯ ನಿರತ ಸೆಕ್ಯೂರಿಟಿ ಗಾರ್ಡ್ ಹೃದಯಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ...Read more" } ", "keywords": "Chikkamagaluru CT Ravi condolences, security guard heart attack death, CT Ravi support to family, Chikkamagaluru politician CT Ravi, family support by CT Ravi.", "url": "https://dashboard.publicnext.com/node" } ಚಿಕ್ಕಮಗಳೂರು: ಹೃದಯಘಾತದಿಂದ ಸಾವಿಗೀಡಾದ ಸೆಕ್ಯೂರಿಟಿ ಗಾರ್ಡ್ ಕುಟುಂಬಕ್ಕೆ ಸಿ.ಟಿ ರವಿ ಸಾಂತ್ವನ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಹೃದಯಘಾತದಿಂದ ಸಾವಿಗೀಡಾದ ಸೆಕ್ಯೂರಿಟಿ ಗಾರ್ಡ್ ಕುಟುಂಬಕ್ಕೆ ಸಿ.ಟಿ ರವಿ ಸಾಂತ್ವನ

ಚಿಕ್ಕಮಗಳೂರು: ಶೋ ರೂಂ ನಲ್ಲಿ ಕರ್ತವ್ಯ ನಿರತ ಸೆಕ್ಯೂರಿಟಿ ಗಾರ್ಡ್ ಹೃದಯಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಅಲ್ಲದೇ ಸೆಕ್ಯೂರಿಟಿ ಏಜೆನ್ಸಿ ಹಾಗೂ ಶೋ ರೂಂ ವಿರುದ್ಧ ದೂರು ನೀಡುವಂತೆ ಕುಟುಂಬಸ್ಥರಿಗೆ ಸೂಚನೆ ನೀಡಿದ್ದಾರೆ. ಅಲ್ಲದೇ ಆಸ್ಪತ್ರೆಯ ವೈದ್ಯರಿಗೂ ಮೃತ ಶಿವಮೂರ್ತಿ ಕುಟುಂಬಕ್ಕೆ ಸಹಕಾರ ನೀಡುವಂತೆ ಸೂಚಿಸಿದ್ದಾರೆ. ಶಿವಮೂರ್ತಿಯವರ ಕೆಲಸ ಅವಧಿ ಮುಗಿದರು ಹೆಚ್ಚುವರಿಯಾಗಿ ಕೆಲಸ ಮಾಡಿಸಿರುವ ಆರೋಪವನ್ನು ಕುಟುಂಬಸ್ಥರು ಮಾಡಿದ್ದಾರೆ.

ನಗರದ ಬೇಲೂರು ರಸ್ತೆಯಲ್ಲಿರುವ ಶೋ ರೂಂ ಒಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಶಿವಮೂರ್ತಿ (50) ಇಂದು ಮಧ್ಯಾಹ್ನ ದಿಢೀರ್ ಹೃದಯಘಾತಕ್ಕೆ ಒಳಗಾಗಿ ಕುಸಿದು ಬಿದ್ದು ಸಾವನ್ನಪ್ಪಿದ್ದರು.

Edited By : Manjunath H D
PublicNext

PublicNext

29/06/2025 08:39 pm

Cinque Terre

22.05 K

Cinque Terre

0

ಸಂಬಂಧಿತ ಸುದ್ದಿ