", "articleSection": "Politics,Law and Order", "image": { "@type": "ImageObject", "url": "https://prod.cdn.publicnext.com/s3fs-public/405356-1751216070-jihadi.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Iranna Y Walikar" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹುಬ್ಬಳ್ಳಿ: ನಿನ್ನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಇಂಗಳಿ ಗ್ರಾಮದಲ್ಲಿ, ಗೋ ರಕ್ಷಣೆಗೆ ಹೋದ ಶ್ರೀರಾಮ ಸೇನೆಯ 4 ಮಂದಿ ಕಾರ್ಯಕರ್ತರನ್ನ...Read more" } ", "keywords": "Hubballi, Sri Ram Sena, attack on workers, communal violence, Pramod Muthalik.", "url": "https://dashboard.publicnext.com/node" }
ಹುಬ್ಬಳ್ಳಿ: ನಿನ್ನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಇಂಗಳಿ ಗ್ರಾಮದಲ್ಲಿ, ಗೋ ರಕ್ಷಣೆಗೆ ಹೋದ ಶ್ರೀರಾಮ ಸೇನೆಯ 4 ಮಂದಿ ಕಾರ್ಯಕರ್ತರನ್ನು ಅಲ್ಲಿಯ ಮತಾಂಧ, ಜಿಹಾದಿ, ರಾಕ್ಷಸೀ ಮನೋಭಾವದ ಮುಸ್ಲಿಮರು ಮರಕ್ಕೆ ಕಟ್ಟಿ ಹಾಕಿ ಅಮಾನುಷವಾಗಿ ಮಾರಣಾಂತಿಕವಾಗಿ ಹಲ್ಲೆ ಮಾಡಿ, ಭೀಕರವಾಗಿ ಕೊಲೆ ಮಾಡಲು ಹೇಯ ಪ್ರಯತ್ನ ಮಾಡಿದ್ದು ಖಂಡನಿಯ. ಅವರ ಮೇಲೆ ಪೊಲೀಸರು FIR ದಾಖಲಿಸಿಕೊಂಡು ಜೈಲಿಗಟ್ಟಬೇಕು. ಇಲ್ಲವಾದ್ರೆ, ದೇಶ ಬಿಟ್ಟು ಓಡಿಸಬೇಕೆಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿ ಕಾರಿದರು.
ಗೋ ರಕ್ಷಣೆ ಮಾಡೋದು ಶ್ರೀರಾಮ ಸೇನೆಯ ಹಕ್ಕು. ನಮ್ಮ ಗೋಮಾತೆಯನ್ನು ಕಾಪಾಡಲು ಹೋದ್ರೆ ಅಲ್ಲಿನ ಮುಸ್ಲಿಮ್ ಗೂಂಡಾಗಳು ಮರಕ್ಕೆ ಕಟ್ಟಿ ಹಾಕಿ ನೀರು ಕುಡಿಸಿ ಹಲ್ಲೆ ಮಾಡಿದ್ದಾರೆ. ಈ ದುಷ್ಕೃತ್ಯವನ್ನು ಖಂಡಿಸಿ ದೇಶದ್ರೋಹಿಗಳ ಮೇಲೆ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸಿ ನಾಳೆ ದಿನಾಂಕ 30/6/2025ರಂದು ಬೆಳಗ್ಗೆ ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ಸರ್ಕಲ್ ನಲ್ಲಿ ಬೃಹತ್ ಪ್ರತಿಭಟನೆ ಮಾಡಿ ತಹಶೀಲ್ದಾರ್ ಮೂಲಕ ಗೃಹಮಂತ್ರಿಯವರಿಗೆ ಮನವಿ ಸಲ್ಲಿಸಲಾಗುವುದು ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
29/06/2025 10:24 pm