", "articleSection": "Politics,Government", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/396405_1751267283_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SundarChamarajnagar" }, "editor": { "@type": "Person", "name": "112068327297121593490" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಾಮರಾಜನಗರ : ಸಂಸದ ಸುನೀಲ್ ಬೋಸ್ ಅವರ ಅಧ್ಯಕ್ಷತೆಯಲ್ಲಿ ನಗರದ ನೂತನ‌ ಕೆ.ಡಿ.ಪಿ ಸಭಾಂಗಣದಲ್ಲಿ ಬೆಳಗ್ಗೆ 11ಕ್ಕೆ ಆರಂಭವಾಗಬೇಕಿದ್ದ ಜಿಲ್ಲಾಮಟ್ಟ...Read more" } ", "keywords": "Chamarajanagar Officials: awaiting MP's arrival", "url": "https://dashboard.publicnext.com/node" } ಚಾಮರಾಜನಗರ : ಸಂಸದರ ಆಗಮನಕ್ಕಾಗಿ ಕಾಯ್ದು ಕುಳಿತ ಅಧಿಕಾರಿಗಳು
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ : ಸಂಸದರ ಆಗಮನಕ್ಕಾಗಿ ಕಾಯ್ದು ಕುಳಿತ ಅಧಿಕಾರಿಗಳು

ಚಾಮರಾಜನಗರ : ಸಂಸದ ಸುನೀಲ್ ಬೋಸ್ ಅವರ ಅಧ್ಯಕ್ಷತೆಯಲ್ಲಿ ನಗರದ ನೂತನ‌ ಕೆ.ಡಿ.ಪಿ ಸಭಾಂಗಣದಲ್ಲಿ ಬೆಳಗ್ಗೆ 11ಕ್ಕೆ ಆರಂಭವಾಗಬೇಕಿದ್ದ ಜಿಲ್ಲಾಮಟ್ಟದ ಜಿಲ್ಲಾ ಅಭಿವೃದ್ದಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಪರಿಶೀಲನಾ ಸಭೆಯು 12.30ಗಂಟೆಗೆಯಾದರು ಆರಂಭವಾಗದೆ ಅಧಿಕಾರಿಗಳು ಸಂಸದರ ಹಾಗೂ ಶಾಸಕರ ಆಗಮನಕ್ಕಾಗಿ ಕಾಯ್ದು ಕುಳಿತರು.

ನಗರದ ಜಿಲ್ಲಾಡಳಿತ ಭವನದ ನೂತನ ಕೆಡಿಪಿ ಸಭಾಂಗದಲ್ಲಿ ಬೆಳಗ್ಗೆ 11ಕ್ಕೆ ನಿಗದಿಯಾಗಿದ್ದ ಜಿಲ್ಲಾಮಟ್ಟದ ಜಿಲ್ಲಾ ಅಭಿವೃದ್ದಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಪರಿಶೀಲನಾ ಸಭೆಗೆ ವಿವಿಧ ಇಲಾಖೆಯ ಅಧಿಕಾರಿಗಳುಸಮಯಕ್ಕೆ ಸರಿಯಾಗಿ ಆಗಮಿಸಿ ತಮ್ಮ ತಮ್ಮ ಆಸನದಲ್ಲಿ ಕುಳಿತರು. ಆದರೆ ನಿಗದಿತ ಸಮಯಕ್ಕೆ ಸಂಸದ ಸುನೀಲ್ ಬೋಸ್ ಹಾಗೂ ಶಾಸಕರು ಆಗಮಿಸಲಿಲ್ಲ. ಇದರಿಂದ ಸಭೆಗೆ ಆಗಮಿಸಿದ್ದ ಜಿಲ್ಲಾ ಮಟ್ಟದ ಕೆಲ ಅಧಿಕಾರಿಗಳು ತಮ್ಮ ಆಸನವನ್ನು ಬಿಟ್ಟು ಹೊರಗೆ ಹೋದರೆ, ಮತ್ತಷ್ಟು ಅಧಿಕಾರಿಗಳು ಮೊಬೈಲ್ ನೋಡುತ್ತ ಕುಳಿತು ಸಂಸದರ ಆಗಮನಕ್ಕಾಗಿ ಕಾಯುತ್ತಾ ಕುಳಿತುಕೊಂಡಿದ್ದಾರೆ .

Edited By : PublicNext Desk
PublicNext

PublicNext

30/06/2025 12:38 pm

Cinque Terre

9.27 K

Cinque Terre

0

ಸಂಬಂಧಿತ ಸುದ್ದಿ