", "articleSection": "Politics,News", "image": { "@type": "ImageObject", "url": "https://prod.cdn.publicnext.com/s3fs-public/421698-1751275869-Youtube-HD.00_25_55_20.Still2530~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PraveenKarawar" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕಾರವಾರ : ದಸರಾ ಉದ್ಘಾಟನೆ ಬೇರೆ ಮುಖ್ಯಮಂತ್ರಿ ಮಾಡ್ತಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ ಹೇಳಿಕೆ ಗೆ ತಿರುಗೇಟು ನೀಡಿದ ಶಾಸಕ‌ ಆರ್.ವಿ ದೇ...Read more" } ", "keywords": "Karwar R.V. Deshpande, R.V. Deshpande mocks R. Ashok, Who is R. Ashok, R. Ashok mocked by Deshpande, Karwar political statement, R.V. Deshpande on R. Ashok, political mockery Karwar, R. Ashok identity questioned, R.V. Deshpande's sarcastic remark, Karwar political news", "url": "https://dashboard.publicnext.com/node" } ಕಾರವಾರ : ಆರ್ ಅಶೋಕ್ ಯಾರು ? ಎಂದು ವ್ಯಂಗ್ಯವಾಡಿದ ಆರ್.ವಿ ದೇಶಪಾಂಡೆ.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರವಾರ : ಆರ್ ಅಶೋಕ್ ಯಾರು ? ಎಂದು ವ್ಯಂಗ್ಯವಾಡಿದ ಆರ್.ವಿ ದೇಶಪಾಂಡೆ.

ಕಾರವಾರ : ದಸರಾ ಉದ್ಘಾಟನೆ ಬೇರೆ ಮುಖ್ಯಮಂತ್ರಿ ಮಾಡ್ತಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ ಹೇಳಿಕೆ ಗೆ ತಿರುಗೇಟು ನೀಡಿದ ಶಾಸಕ‌ ಆರ್.ವಿ ದೇಶಪಾಂಡೆ ಅವರು, ಪಾಪಾ ಅಶೋಕ ಬಡಪಾಯಿ, ತಮ್ಮ ಖುರ್ಚಿ ಉಳಿಸಿಕೊಳ್ಳೊಕೆ ಹೇಳಲೆ ಬೇಕಾಗಿದೆ. ಅವರು ಹಾಗೆ ಹೇಳದೆ ಇದ್ರೆ ವಿರೋಧ ಪಕ್ಷದ ಸ್ಥಾನದಿಂದ ತೆಗೆದು ಬಿಡ್ತಾರೆ ,ಅಶೋಕ್ ನಿದ್ದೆಯಲ್ಲಿದ್ದಾನೆ ಅನಿಸುತ್ತೆ, ಅದಕ್ಕೆ ಹಾಗೆ ಹೇಳ್ತಾ ಇದ್ದಾನೆ. ಐದು ವರ್ಷ ಸಿದ್ದರಾಮಯ್ಯ ನವರೇ ಸಿಎಂ ಆಗಿ ಇರ್ತಾರೆ ಎಂದು ಹೇಳಿದರು.

ಮುಖ್ಯಮಂತ್ರಿ ಬದಲಾವಣೆ ಆಗಲಿದೆ ಎಂಬುದು ವಿರೋಧ ಪಕ್ಷಗಳು ಹೇಳುತ್ತಿವೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ ಈ ರೀತಿಯ ಹೇಳಿಕೆ ಕೊಡುತ್ತಾರೆ. ಅವರಿಗೆ ಅವರ ಕುರ್ಚಿ ಉಳಿಸಿಕೊಳ್ಳಲು ಈ ರೀತಿಯ ಹೇಳಿಕೆ ನೀಡುವುದು ಅನಿವಾರ್ಯ' ಎಂದು ವ್ಯಂಗ್ಯವಾಗಿ ಹೇಳಿದರು.

'ಸಿದ್ದರಾಮಯ್ಯ ಸರ್ಕಾರದಲ್ಲಿ ಯಾವುದೇ ಸಮಸ್ಯೆ ಆಗಿಲ್ಲ. ಕೆಲವು ಶಾಸಕರಿಗೆ ಅಭಿವೃದ್ಧಿ ಕೆಲಸ ಆಗುತ್ತಿಲ್ಲ ಎಂಬ ಅಸಮಾಧಾನ ಇದೆ. ಕೆಲವು ಶಾಸಕರಿಗೆ ಮಂತ್ರಿ ಆಗಬೇಕು, ಅಧ್ಯಕ್ಷ ಆಗಬೇಕು ಅಂತಾ ಆಸೆ ಇರಬಹುದು. ಅವುಗಳನ್ನೆಲ್ಲ ಮಾಧ್ಯಮದ ಎದುರು ಹೇಳಿಕೊಳ್ಳುವುದು ಸರಿಯಲ್ಲ' ಎಂದರು.

'ಸಿದ್ದರಾಮಯ್ಯ ಸರ್ಕಾರಕ್ಕೆ ಹೈಕಮಾಂಡ್ ಸಂಪೂರ್ಣ ಬೆಂಬಲ ಇದೆ. ಶಾಸಕರ ಸಮಸ್ಯೆ ಬಗ್ಗೆ ಸುರ್ಜೆವಾಲಾ ಸಭೆ ನಡೆಸಿ ಅಹವಾಲು ಆಲಿಸುತ್ತಾರೆ. ಮಾತನಾಡಿ ಸಮಸ್ಯೆ ಸರಿಪಡಿಸುತ್ತಾರೆ' ಎಂದರು.

'ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಗೊತ್ತಿಲ್ಲ. ಸತೀಶ್ ಜಾರಕಿಹೊಳಿ ಒಳ್ಳೆ ವ್ಯಕ್ತಿ. ಅವರಿಗೆ ಅಧ್ಯಕ್ಷ ಸ್ಥಾನ ಸಿಗುತ್ತದೆಯೊ ಇಲ್ಲವೋ ಎಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ' ಎಂದರು.

Edited By : Suman K
PublicNext

PublicNext

30/06/2025 03:01 pm

Cinque Terre

6.36 K

Cinque Terre

0

ಸಂಬಂಧಿತ ಸುದ್ದಿ