", "articleSection": "Government", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/399529_1751276600_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "AnandChitradurga" }, "editor": { "@type": "Person", "name": "9742704237" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಳ್ಳಕೆರೆ : ತಳುಕು ಹೋಬಳಿಯಲ್ಲಿ ಯಾವುದೇ ರೀತಿ ಅಭಿವೃದ್ಧಿ ಕೆಲಸಗಳು ಆಗಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರಾಷ್...Read more" } ", "keywords": "Challakere Farmers Protest: block national highway", "url": "https://dashboard.publicnext.com/node" } ಚಳ್ಳಕೆರೆ : ರಾಷ್ಟ್ರೀಯ ಹೆದ್ದಾರಿ ತಡೆದು ರೈತರ ಆಕ್ರೋಶ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಳ್ಳಕೆರೆ : ರಾಷ್ಟ್ರೀಯ ಹೆದ್ದಾರಿ ತಡೆದು ರೈತರ ಆಕ್ರೋಶ

ಚಳ್ಳಕೆರೆ : ತಳುಕು ಹೋಬಳಿಯಲ್ಲಿ ಯಾವುದೇ ರೀತಿ ಅಭಿವೃದ್ಧಿ ಕೆಲಸಗಳು ಆಗಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದ್ದಾರೆ.

ರಸ್ತೆ ತಡೆ ಚಳುವಳಿಯ ನೇತೃತ್ವ ವಹಿಸಿದ್ದ ರಾಜ್ಯ ಮುಖಂಡರಾದ ಬೇಡ ರೆಡ್ಡಿ ಹಳ್ಳಿ ಬಸವ ರೆಡ್ಡಿ ಮಾತನಾಡಿ ನಮ್ಮ ಕ್ಷೇತ್ರದ ಎಂಎಲ್ಎ ಯವರಿಂದ ಈವರೆಗೂ ಯಾವುದೇ ತರಹದ ಅಭಿವೃದ್ಧಿ ಕೆಲಸಗಳು ಆಗುತ್ತೀಲ್ಲ ಸಾರ್ವಜನಿಕರು ಮತ್ತು ರೈತರು ದಿನಾ ಕಚೇರಿಗೆ ಅಲೆದಾಡುವ ಪರಿಸ್ಥಿತಿ ಅಧಿಕಾರಿಗಳಿಂದ ಬಂದಿದೆ ಯಾರು ಸಹ ಕಚೇರಿಗೆ ಸಮಯಕ್ಕೆ ಸರಿಯಾಗಿ ಆಗಮಿಸುವುದಿಲ್ಲ ಎಲ್ಲರೂ ಕೇಂದ್ರ ಸ್ಥಾನದಲ್ಲಿ ಯಾವೊಬ್ಬ ಅಧಿಕಾರಿಯೂ ಇರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Edited By : PublicNext Desk
PublicNext

PublicNext

30/06/2025 03:13 pm

Cinque Terre

6.12 K

Cinque Terre

0

ಸಂಬಂಧಿತ ಸುದ್ದಿ