", "articleSection": "Politics,Infrastructure", "image": { "@type": "ImageObject", "url": "https://prod.cdn.publicnext.com/s3fs-public/43124920250630050030filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PraveenKarawar" }, "editor": { "@type": "Person", "name": "9964135886" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕಾರವಾರ : ನೌಕಾನೆಲೆ ಕಾಂಪೌಂಡ್ ಅವಾಂತರ ದಿಂದಾಗಿ ಜನರಿಗೆ ತೊಂದರೆಯಾಗುತ್ತಿದ್ದು ಸಮಸ್ಯೆ ಬಗೆಹರಿಸಲು ಅಧಿಕಾರಿಗಳು ಉದಾಸೀನ ತೋರುತ್ತಿದ್ದಾರೆಂದು...Read more" } ", "keywords": "RV Deshpande's Remarks: on Karwar naval base", "url": "https://dashboard.publicnext.com/node" }
ಕಾರವಾರ : ನೌಕಾನೆಲೆ ಕಾಂಪೌಂಡ್ ಅವಾಂತರ ದಿಂದಾಗಿ ಜನರಿಗೆ ತೊಂದರೆಯಾಗುತ್ತಿದ್ದು ಸಮಸ್ಯೆ ಬಗೆಹರಿಸಲು ಅಧಿಕಾರಿಗಳು ಉದಾಸೀನ ತೋರುತ್ತಿದ್ದಾರೆಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್ ವಿ ದೇಶಪಾಂಡೆ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಸೋಮವಾರ ಕಾರವಾರದ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಜರುಗಿದ ಕೆಡಿಪಿ ತ್ರೈಮಾಸಿಕ ಸಭೆಯಲ್ಲಿ ಉಪಸ್ಥಿತರಿದ್ದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಮಳೆಗಾಲದಲ್ಲಿ ಭಾರೀ ಮಳೆ ಬಿದ್ದರೇ ಹಲವು ಗ್ರಾಮಗಳಲ್ಲಿ ಮಳೆ ನೀರು ತುಂಬಿ ಜನರಿಗೆ ತೊಂದರೆಯಾಗುತ್ತಿದೆ. ಕಳೆದ ಹಲವು ವರ್ಷಗಳಿಂದ ಮನೆಗಳಿಗೆ ನೀರು ತುಂಬುತ್ತಿವೆ. ಇ ಬಗ್ಗೆ ನೌಕಾನೆಲೆ ಅಧಿಕಾರಿಗಳ ಗಮನಕ್ಕೆ ತಂದು ನೀರು ಸರಿದು ಹೋಗಲು ಅವಕಾಶ ಮಾಡಲು ಕ್ರಮ ಕೈಗೊಳ್ಳಿ ಎಂದರು.
ಈ ಬಗ್ಗೆ ಸಭೆಯಲ್ಲಿ ಶಾಸಕ ಸತೀಶ ಸೈಲ ವಿಷಯ ಪ್ರಸ್ತಾಪಿಸಿದಾಗ ಆರ್ ವಿ ದೇಶಪಾಂಡೆ ಗರಂ ಆದರು. ನೌಕಾನೆಲೆ ಅವರಪ್ಪನ ಆಸ್ತಿನಾ. ಜನರ ತ್ಯಾಗದ ಫಲವಾಗಿ ನೌಕಾನೆಲೆ ಆಗಿದೆ. ಹೀಗಾಗಿ ಜನರಿಗೆ ತೊಂದರೆ ಆಗದಂತೆ ಗಮನ ಹರಿಸಿ. ಎಸ್ಪಿಯವರು ನೌಕಾನೆಲೆ ಅಧಿಕಾರಿಗಳೊಂದಿಗೆ ಕೋ ಆರ್ಡಿನೇಶನ್ ಮಾಡಬೇಕು ಎಂದು ಸಭೆಯಲ್ಲಿ ತಿಳಿಸಿದರು.
PublicNext
30/06/2025 05:00 pm