", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/286525-1751286242-WhatsApp-Image-2025-06-30-at-5.53.55-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "VeereshShimogga" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿವಮೊಗ್ಗ : ಕೆಲವು ಹಿರಿಯರ ಹತ್ತಿರ ಚರ್ಚೆಮಾಡಿ, ನಂತರ ಬಿಜೆಪಿಗೆ ಸೇರಿಕೊಳ್ಳುವೆ ಎಂದು ಮಾಜಿ ಡಿಸಿಎಂ ಹಾಗೂ ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ. ...Read more" } ", "keywords": "Shivamogga, KS Eshwarappa, BJP, Congress, caste census, senior leaders, discussion, party decision, political development.", "url": "https://dashboard.publicnext.com/node" } ಶಿವಮೊಗ್ಗ : ಹಿರಿಯರ ಜೊತೆ ಚರ್ಚಿಸಿ ಬಿಜೆಪಿಗೆ ಹೊಗುತ್ತೇನೆ -ಕೆ.ಎಸ್‌. ಈಶ್ವರಪ್ಪ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ : ಹಿರಿಯರ ಜೊತೆ ಚರ್ಚಿಸಿ ಬಿಜೆಪಿಗೆ ಹೊಗುತ್ತೇನೆ -ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ : ಕೆಲವು ಹಿರಿಯರ ಹತ್ತಿರ ಚರ್ಚೆಮಾಡಿ, ನಂತರ ಬಿಜೆಪಿಗೆ ಸೇರಿಕೊಳ್ಳುವೆ ಎಂದು ಮಾಜಿ ಡಿಸಿಎಂ ಹಾಗೂ ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ. ಎಸ್‌. ಈಶ್ವರಪ್ಪ ಹೇಳಿದರು.

ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಾನೂಂತೂ ಯಾವುದೇ ಕಾರಣಕ್ಕೂ ಕಾಂಗ್ರೆಸ್‌ಗೆ ಹೋಗುವುದಿಲ್ಲ. ಹಲವು ಪಕ್ಷಗಳ ಮುಖಂಡರು ನಿಮಗೆ ಮತ್ತು ನಿಮ್ಮ ಪುತ್ರನಿಗೆ ಪಕ್ಷದಲ್ಲಿ ಉತ್ತಮ ಸ್ಥಾನ ಕೊಡುತ್ತೇವೆ ಬನ್ನಿ ಎಂದು ಆಹ್ವಾನ ಮಾಡಿದ್ದಾರೆ. ಆದರೆ ನಾನು ಹೋಗುವುದಿಲ್ಲ. ನಾನು ಬಿಜೆಪಿಯಲ್ಲೇ ಮೊದಲು ಇದ್ದದ್ದು. ಈಗಲೂ ಅಲ್ಲಿಗೆ ಹೋಗುತ್ತೇನೆ ಎಂದರು.

ಕುರುಬ ಸಮಾಜದ ಹಲವು ನಾಯಕರು ನೀವು ಬಿಜೆಪಿ ಬರಬೇಕು ಎಂದು ಹೇಳುತ್ತಿದ್ದಾರೆ. ಅದು ಅವರ ಪ್ರೀತಿ. ನಾನು ಬಿಜೆಪಿ ಹೋಗಬೇಕೆಂಬುದು ಹಲವರ ಆಸೆಯಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ನಾನು ಕೆಲವರ ಹತ್ತಿರ ಚರ್ಚೆಮಾಡಿ, ನಿರ್ಧಾರ ಮಾಡುತ್ತೇನೆ ಎಂದರು.

Edited By : Shivu K
PublicNext

PublicNext

30/06/2025 05:54 pm

Cinque Terre

9.38 K

Cinque Terre

1

ಸಂಬಂಧಿತ ಸುದ್ದಿ