", "articleSection": "Government", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/400836_1751287358_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "VeereshShimogga" }, "editor": { "@type": "Person", "name": "9731141698" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿವಮೊಗ್ಗ : ಕೇಂದ್ರ ಸರ್ಕಾರ 2026ರಿಂದ ಜಾತಿ-ಜನಗಣತಿ ಸಮೀಕ್ಷೆಗೆ ಅಧಿಸೂಚನೆ ಹೊರಡಿಸಿರುವುದು ಸ್ವಾಗತಾರ್ಹ ಎಂದು ಶಿವಮೊಗ್ಗ ಜಿಲ್ಲಾ ಹಿಂದುಳಿದ ...Read more" } ", "keywords": "Shivamogga Caste Census: Raju welcomes notification", "url": "https://dashboard.publicnext.com/node" } ಶಿವಮೊಗ್ಗ : ಜಾತಿ-ಜನಗಣತಿ ಸಮೀಕ್ಷೆಗೆ ಅಧಿಸೂಚನೆ ಹೊರಡಿಸಿರುವುದು ಸ್ವಾಗತಾರ್ಹ - ರಾಜು
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ : ಜಾತಿ-ಜನಗಣತಿ ಸಮೀಕ್ಷೆಗೆ ಅಧಿಸೂಚನೆ ಹೊರಡಿಸಿರುವುದು ಸ್ವಾಗತಾರ್ಹ - ರಾಜು

ಶಿವಮೊಗ್ಗ : ಕೇಂದ್ರ ಸರ್ಕಾರ 2026ರಿಂದ ಜಾತಿ-ಜನಗಣತಿ ಸಮೀಕ್ಷೆಗೆ ಅಧಿಸೂಚನೆ ಹೊರಡಿಸಿರುವುದು ಸ್ವಾಗತಾರ್ಹ ಎಂದು ಶಿವಮೊಗ್ಗ ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷರಾದ ವಿ. ರಾಜು ಹೇಳಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹಲವು ವರ್ಷಗಳಿಂದ ಜಾತಿ-ಜನಗಣತಿ ವರದಿ ಬಗ್ಗೆ, ಕಾಂತರಾಜ್ ಆಯೋಗದ ವರದಿ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಹೇಳಿದರು.

ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯ ಸಮೀಕ್ಷೆಯನ್ನು ವೈಜ್ಞಾನಿಕ ದತ್ತಾಂಶಗಳೊಂದಿಗೆ ಮಾಡಬೇಕೆಂಬುದು ನಮ್ಮ ಒತ್ತಾಯ. ಸಾಮಾಜಿಕ ನ್ಯಾಯ ಎಲ್ಲಾ ವರ್ಗಕ್ಕೂ ಕಲ್ಪಿಸುವಲ್ಲಿ ಕೇಂದ್ರದ ಸಮೀಕ್ಷೆ ಆಗಲಿ ಎಂಬುದು ನಮ್ಮ ಒತ್ತಾಯವಾಗಿದೆ ಎಂದರು.

Edited By : PublicNext Desk
Kshetra Samachara

Kshetra Samachara

30/06/2025 06:12 pm

Cinque Terre

320

Cinque Terre

0

ಸಂಬಂಧಿತ ಸುದ್ದಿ