", "articleSection": "Crime", "image": { "@type": "ImageObject", "url": "https://prod.cdn.publicnext.com/s3fs-public/454738-1751288868-New-(1280-x-720-px)-(40).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ManjunathBhatkal" }, "editor": { "@type": "Person", "name": "Harish.K" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಭಟ್ಕಳ : ತಾಲೂಕಿನ ಮುಂಡಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನೀರಗದ್ದೆ ಗುಡ್ಡದ ಮೇಲೆ ದುಷ್ಕರ್ಮಿಗಳು ಗೋಹತ್ಯೆ ಹತ್ಯೆ ಮಾಡಿ ತಲೆಯನ್ನು ಎಸೆದು ಹೋದ...Read more" } ", "keywords": "Bhatkal Cow Slaughter Case: demand for arrest of accused", "url": "https://dashboard.publicnext.com/node" } ಭಟ್ಕಳ : ಗೋ ಹತ್ಯೆ ಆರೋಪಿಗಳನ್ನು ಬಂಧಿಸುವಂತೆ ಆಗ್ರಹ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಟ್ಕಳ : ಗೋ ಹತ್ಯೆ ಆರೋಪಿಗಳನ್ನು ಬಂಧಿಸುವಂತೆ ಆಗ್ರಹ

ಭಟ್ಕಳ : ತಾಲೂಕಿನ ಮುಂಡಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನೀರಗದ್ದೆ ಗುಡ್ಡದ ಮೇಲೆ ದುಷ್ಕರ್ಮಿಗಳು ಗೋಹತ್ಯೆ ಹತ್ಯೆ ಮಾಡಿ ತಲೆಯನ್ನು ಎಸೆದು ಹೋದ ಘಟನೆ ತಡ ರಾತ್ರಿ ನಡೆದಿದೆ.

ಹೊನ್ನಪ್ಪ ಈರಯ್ಯ ನಾಯ್ಕ ಸತ್ಯನಾರಾಯಣ ನಗರ ಮುಂಡಳ್ಳಿ ರವರ ಕೊಟ್ಟಿಗೆಯಲ್ಲಿ ಕಟ್ಟಿದ್ದ ಗೋವು ವನ್ನು ದುಷ್ಕರ್ಮಿಗಳು ನಿನ್ನೆರಾತ್ರಿ ಕಳ್ಳತನ ಮಾಡಿಕೊಂಡು ಬಂದು ಹಿಂಸಾತ್ಮಕವಾಗಿ ವಧೆ ಮಾಡಿ ತಲೆಯನ್ನು ಕತ್ತರಿಸಿ ನೀರಗದ್ದೆಯ ಮಾರಕಲ್ಲ ಗದ್ದೆಯ ಖಾಲಿ ಜಮೀನಿನಲ್ಲಿ ದುಷ್ಕರ್ಮಿಗಳು ಬಿಸಾಡಿ ಹೋಗಿದ್ದಾರೆ.ಈ ಘಟನೆಯನ್ನು ಖಂಡಿಸಿ ಸ್ಥಳೀಯ ಹಿಂದೂ ಸಂಘಟನೆಯವರು ಹಾಗೂ ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಸೇರಿ ಡಿವೈ ಎಸ್ ಪಿ ಕಚೇರಿಗೆ ತೆರಳಿ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದರು.

ಇನ್ನೂ ಗ್ರಾಮೀಣ ಠಾಣೆಯ ಪಿ.ಎಸ್ ಐ ರನ್ನಗೌಡ ಸ್ಥಳಕ್ಕೆ ತೆರಳಿ ಪರಿಶೀಲಿಸಿ ,ಆರೋಪಿಗಳನ್ನು ಬಂಧಿಸುವುದಾಗಿ ತಿಳಿಸಿದ್ದಾರೆ.

Edited By :
PublicNext

PublicNext

30/06/2025 06:37 pm

Cinque Terre

8.49 K

Cinque Terre

0

ಸಂಬಂಧಿತ ಸುದ್ದಿ