", "articleSection": "Nature,Government", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/419120_1751289377_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "9481623116" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಗೆ ಪ್ರಕೃತಿಯೂ ಹಚ್ಚ ಹಸುರಿನಿಂದ ಕಂಗೊಳಿಸುತ್ತಿದ್ದು ಪ್ರವಾಸಿಗರನ್ನು ಕೈಬೀಸಿ ಕರೆ...Read more" } ", "keywords": "Mudigere trekking ban during monsoon", "url": "https://dashboard.publicnext.com/node" } ಮೂಡಿಗೆರೆ : ಮಳೆಗಾಲ ಮುಗಿಯುವವರೆಗೆ ಚಾರಣಕ್ಕೆ ಅವಕಾಶ ನೀಡದಂತೆ ಮನವಿ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಿಗೆರೆ : ಮಳೆಗಾಲ ಮುಗಿಯುವವರೆಗೆ ಚಾರಣಕ್ಕೆ ಅವಕಾಶ ನೀಡದಂತೆ ಮನವಿ

ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಗೆ ಪ್ರಕೃತಿಯೂ ಹಚ್ಚ ಹಸುರಿನಿಂದ ಕಂಗೊಳಿಸುತ್ತಿದ್ದು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಮೂಡಿಗೆರೆಯ ಪ್ರವಾಸಿ ತಾಣಗಳಿಗೆ ದಿನನಿತ್ಯ ಹಾಗೂ ವಾರಾಂತ್ಯಗಳಲ್ಲಿ ನೂರಾರು ಪ್ರವಾಸಿಗರು ಆಗಮಿಸುತ್ತಿದ್ದಾರೆ ಅದರಲ್ಲೂ ಎತ್ತಿನ ಭುಜ ಚಾರಣಕ್ಕೆ ಸುರಿಯುವ ಮಳೆಯನ್ನು ಲೆಕ್ಕಿಸದೆ ನೂರಾರು ಪ್ರವಾಸಿಗರು ಆಗಮಿಸುತ್ತಿದ್ದಾರೆ.

ಎತ್ತಿನ ಭುಜದ ತುತ್ತ ತುದಿಯಲ್ಲಿ ಪ್ರವಾಸಿಗರಿಗೆ ನಿಲ್ಲಲು ಸರಿಯಾದ ಸ್ಥಳಾವಕಾಶವಿಲ್ಲ ಹೀಗಾಗಿ ಒಂದೇ ಬಾರಿ ನೂರಾರು ಜನ ಗುಡ್ಡದ ತುದಿಗೆ ತೆರಳುತ್ತಿದ್ದು ಭೂಮಿ ಕುಸಿಯುವ ಸಾಧ್ಯತೆ ಇರುವುದರಿಂದ ಪ್ರವಾಸಿಗರಿಗೆ ಕಡಿವಾಣ ಹಾಕಬೇಕೆಂದು ಹಸಿರು ಫೌಂಡೇಶನ್ ಅಧ್ಯಕ್ಷ ರತನ್ ಊರುಬಗೆ ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆಗೆ ಮನವಿ ಮಾಡಿಕೊಂಡಿದ್ದಾರೆ.

Edited By : PublicNext Desk
Kshetra Samachara

Kshetra Samachara

30/06/2025 06:46 pm

Cinque Terre

300

Cinque Terre

0

ಸಂಬಂಧಿತ ಸುದ್ದಿ