", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/454738-1751289406-New-(1280-x-720-px)-(41).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SharathRaju" }, "editor": { "@type": "Person", "name": "Harish.K" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ಕೇಂದ್ರದಲ್ಲಿ ಮುಂದೆ ನಮ್ಮ ಸರ್ಕಾರ ಕೇಂದ್ರದಲ್ಲಿ ಬಂದಾಗ RSS ಬ್ಯಾನ್ ಮಾಡೋ ಬಗ್ಗೆ ನೋಡೋಣ ಎಂದು ಸಚಿವ ಪ್ರೀಯಾಂಕ್ ಖರ್ಗೆ ಹೇಳಿದ್ದ...Read more" } ", "keywords": "Priyank Kharge on RSS: comments on potential ban if Congress comes to power", "url": "https://dashboard.publicnext.com/node" }
ಬೆಂಗಳೂರು : ಕೇಂದ್ರದಲ್ಲಿ ಮುಂದೆ ನಮ್ಮ ಸರ್ಕಾರ ಕೇಂದ್ರದಲ್ಲಿ ಬಂದಾಗ RSS ಬ್ಯಾನ್ ಮಾಡೋ ಬಗ್ಗೆ ನೋಡೋಣ ಎಂದು ಸಚಿವ ಪ್ರೀಯಾಂಕ್ ಖರ್ಗೆ ಹೇಳಿದ್ದಾರೆ. ಸಂವಿಧಾನದಿಂದ ಜಾತ್ಯಾತೀತ ಮತ್ತು ಸಮಾಜವಾದಿ ಪದ ತೆಗೆಯಬೇಕು ಎಂಬ RSS ಹೊಸಬಾಳೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಹೊಸಬಾಳೆ ಅವರು ಯಾವ ಸ್ಕೂಲ್ ಆಫ್ ಥಾಟ್ ಇಂದ ಬರ್ತಾರೆ ಅವರು RSS ಹಿನ್ನಲೆಯಿಂದ ಬರ್ತಾರೆ,RSS ನಲ್ಲಿ ಜಾತ್ಯಾತೀತೆ, ಸಮಾನತೆ, ಸಮಾಜವಾದಿ ಬಗ್ಗೆ ಅಲರ್ಜಿ ಇದೆ. RSS ಸಂಸ್ಥೆ ಹುಟ್ಟಿದಾಗಿನಿಂದ ಸಂವಿಧಾನ, ಸಮಾನತೆ, ಆರ್ಥಿಕ ಸಮಾನತೆ ಬಗ್ಗೆ ಅಲರ್ಜಿ ಇದೆ ಈಗ ಅದನ್ನ ಪುನರ್ ಉಚ್ಚಾರ ಮಾಡ್ತಿದ್ದಾರೆ.
RSS ಸಿದ್ದಾಂತವನ್ನ ನಾವು ಮೊದಲಿನಿಂದಲೂ ವಿರೋಧ ಮಾಡ್ತಿದ್ದೇವೆ ಈಗಲೂ ಮಾಡ್ತೀವಿ. RSS ಅವರನ್ನ 2 ಬಾರಿ ಬ್ಯಾನ್ ಮಾಡಿದ್ವಿ. ಅಮೇಲೆ ನಮ್ಮ ಕೈಕಾಲು ಹಿಡಿದು ಬ್ಯಾನ್ ತಗೆಯರಿ ಅಂತ ಬಂದಿದ್ದರು. ನಾವು ಬ್ಯಾನ್ ತೆಗೆದಿದ್ದೇ ತಪ್ಪಾಯ್ತು. ಮುಂದೆ ನಮ್ಮ ಸರ್ಕಾರ ಕೇಂದ್ರದಲ್ಲಿ ಬಂದಾಗ RSS ಬ್ಯಾನ್ ಮಾಡೋ ಬಗ್ಗೆ ನೋಡೋಣ ಎಂದರು.
ಜಾತ್ಯಾತೀತ ಪದದಲ್ಲಿ ಏನ್ ತಪ್ಪಿದೆ.? ಸಮಾಜವಾದಲ್ಲಿ ಏನ್ ತಪ್ಪಿದೆ? ಇವರಿಗೆ ಯಾಕೆ ಅಲರ್ಜಿ ? ಇವರ ಸಿದ್ದಾಂತದಲ್ಲಿ ಒಂದೇ ಧರ್ಮ ಇರಬೇಕು. ಅವರೊಬ್ಬರೇ ಇರಬೇಕು. ಆದರೆ ನಾವು ಸಂವಿಧಾನ ಎತ್ತಿ ಹಿಡಿಯೋ ಕೆಲಸ ಮಾಡ್ತೀವಿ ಎಂದರು.
PublicNext
30/06/2025 06:47 pm