ಕುಂದಗೋಳ : 2024 ರ ಹೆಸರು ಬೆಳೆ ವಿಮೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಪ್ರಯತ್ನದಿಂದ ಬಿಡುಗಡೆಯಾಗಿದೆ ಎಂದು ಶಾಸಕ ಎಂ.ಆರ್.ಪಾಟೀಲ್ ಹೇಳಿದರು.
ಅವರು ಹುಬ್ಬಳ್ಳಿಯ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕೇಂದ್ರ ಕಚೇರಿ ಬಳಿ ರೈತರನ್ನು ಉದ್ದೇಶಿಸಿ ಮಾತನಾಡಿ 50-50 ಬೆಳೆ ವಿಮೆ ನಂಬಿ ರೈತರು ಮೋಸ ಹೋಗಬೇಡಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಸಹಕಾರದಿಂದ ಮುಂಗಾರು ಹೆಸರು ಬೆಳೆ ಪರಿಹಾರ ಬಿಡುಗಡೆ ಆಗಿದೆ. ಇದರಲ್ಲಿ ಧಾರವಾಡ ಜಿಲ್ಲೆ ಕುಂದಗೋಳ, ಶಿರಗುಪ್ಪಿ ಹೋಬಳಿ ರೈತರಿಗೆ ಬೆಳೆ ಪರಿಹಾರ ಸಿಗಲಿದೆ ಎಂದರು.
ಈ ಪ್ರಯತ್ನಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರಿಗೆ ರೈತರು ಅಭಿನಂದನೆ ಸಲ್ಲಿಸಿದ್ದಾರೆ ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
30/06/2025 10:14 pm