ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : 2024 ರ ಹೆಸರು ಬೆಳೆ ವಿಮೆ ಬಿಡುಗಡೆ, ಅನ್ನದಾತರು ಖುಷ್ !

ಕುಂದಗೋಳ : 2024 ರ ಹೆಸರು ಬೆಳೆ ವಿಮೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಪ್ರಯತ್ನದಿಂದ ಬಿಡುಗಡೆಯಾಗಿದೆ ಎಂದು ಶಾಸಕ ಎಂ.ಆರ್.ಪಾಟೀಲ್ ಹೇಳಿದರು.

ಅವರು ಹುಬ್ಬಳ್ಳಿಯ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕೇಂದ್ರ ಕಚೇರಿ ಬಳಿ ರೈತರನ್ನು ಉದ್ದೇಶಿಸಿ ಮಾತನಾಡಿ 50-50 ಬೆಳೆ ವಿಮೆ ನಂಬಿ ರೈತರು ಮೋಸ ಹೋಗಬೇಡಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಸಹಕಾರದಿಂದ ಮುಂಗಾರು ಹೆಸರು ಬೆಳೆ ಪರಿಹಾರ ಬಿಡುಗಡೆ ಆಗಿದೆ. ಇದರಲ್ಲಿ ಧಾರವಾಡ ಜಿಲ್ಲೆ ಕುಂದಗೋಳ, ಶಿರಗುಪ್ಪಿ ಹೋಬಳಿ ರೈತರಿಗೆ ಬೆಳೆ ಪರಿಹಾರ ಸಿಗಲಿದೆ ಎಂದರು.

ಈ ಪ್ರಯತ್ನಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರಿಗೆ ರೈತರು ಅಭಿನಂದನೆ ಸಲ್ಲಿಸಿದ್ದಾರೆ ಎಂದರು.

Edited By : Shivu K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

30/06/2025 10:14 pm

Cinque Terre

25.23 K

Cinque Terre

0

ಸಂಬಂಧಿತ ಸುದ್ದಿ