ಬ್ರೇಕಿಂಗ್: ದರ್ಶನ್ ಜಾಮೀನು ರದ್ದು ಅರ್ಜಿ - ಜುಲೈ 22ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜುಲೈ 22 ಕ್ಕೆ ಮುಂದೂಡಿದೆ. ಅಂದೇ ಈ ವಿಚಾರವಾಗಿ ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸಲಿದೆ.
ಅಪ್ಲಿಕೇಶನ್ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ