ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಟ ದರ್ಶನ್‌ಗೆ ಏರ್‌ಪೋರ್ಟ್ ನಲ್ಲಿ ಭದ್ರತೆ ನೀಡಿದ್ರಾ? - ಗೃಹ ಸಚಿವರು ಕೊಟ್ಟ ಉತ್ತರವೇನು ?

ಬೆಂಗಳೂರು: ನಟ ದರ್ಶನ್ ಮಧ್ಯರಾತ್ರಿ ಥೈಲ್ಯಾಂಡ್ ನಿಂದ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. 10 ದಿನಗಳ ವಿದೇಶ ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದರ್ಶನ್ ಹೊರಬರುವ ವೇಳೆ ಅವರಿಗೆ ಭದ್ರತೆ ನೀಡಲಾಯ್ತು ಎಂಬುದು ಚರ್ಚೆಗೆ ಗ್ರಾಸವಾಗಿತ್ತು. ಈ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಪರಮೇಶ್ವರ್, ನನಗೆ ಅದರ ಬಗ್ಗೆ ಗೊತ್ತಿಲ್ಲ. ಅವರು ಭದ್ರತೆ ಕೊಟ್ಟಿದ್ದಾರಾ, ಇಲ್ವಾ ಗೊತ್ತಿಲ್ಲ. ಬೇರೆ ರೀತಿಯಲ್ಲಿ ಮಾಡಿದ್ದಾರಾ ಏನೋ ಅದರ ಬಗ್ಗೆ ನನಗೆ ಮಾಹಿತಿ ಇಲ್ಲ. ಅದರ ಬಗ್ಗೆ ನಾನು ವಿಚಾರಿಸುತ್ತೇನೆ ಎಂದು ತಿಳಿಸಿದರು.

Edited By : Manjunath H D
PublicNext

PublicNext

27/07/2025 08:57 am

Cinque Terre

49.52 K

Cinque Terre

7

ಸಂಬಂಧಿತ ಸುದ್ದಿ