ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ - "ಉಪ್ಪು ತಿಂದ ಮೇಲೆ ನೀರು ಕುಡಿಯಲೇ ಬೇಕು" ಪೋಸ್ಟ್ ಹಾಕಿದ ಕಾಂಗ್ರೆಸ್

ಬೆಂಗಳೂರು : ಮನೆಕೆಲಸದಾಕೆ ಮೇಲೆ ಅತ್ಯಾಚಾರ ನಡೆಸಿದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿಗಳ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿತ್ತು. ಇಂದು ನ್ಯಾಯಾಲಯ ಪ್ರಜ್ವಲ್ ರೇವಣ್ಣಾಗೆ ಜೀವಾವಧಿ ಶಿಕ್ಷೆ ವಿದಿಸಿದೆ. ನ್ಯಾಯಾಲಯದ ತೀರ್ಪನ್ನ ರಾಜ್ಯ ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಸ್ವಾಗತಿಸಿದೆ ಪ್ರಜ್ವಲ್ ರೇವಣ್ಣಗೆ ಮಾಡಿದ್ದುಣ್ಣೋ ಮಾರಾಯ, ಉಪ್ಪು ತಿಂದ ಮೇಲೆ ನೀರು ಕುಡಿಯಲೇ ಬೇಕು, ಕರ್ಮದ ಫಲವನ್ನು ಇದೇ ಜನ್ಮದಲ್ಲೇ ಅನುಭವಿಸಬೇಕು ಎಂದು ಪೋಸ್ಟ್ ಹಾಕಿ ತೀರ್ಪುನ್ನ ಕಾಂಗ್ರೆಸ್ ಸ್ವಾಗತಿಸಿದೆ.

Edited By :
PublicNext

PublicNext

02/08/2025 04:48 pm

Cinque Terre

61.88 K

Cinque Terre

7

ಸಂಬಂಧಿತ ಸುದ್ದಿ