ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿರಸಿ: ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಿಸಿದ ಸಮಾಜದ ಬಾಂಧವರು

ಶಿರಸಿ: ನಗರದ ನಾರಾಯಣ ಗುರು ನಗರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿಯನ್ನು ಸಂಭ್ರಮ ಸಡಗರದಿಂದ ರವಿವಾರ ಆಚರಿಸಲಾಯಿತು.

ಈ ಕಾರ್ಯಕ್ರಮಕ್ಕೆ ಆಗಮಿಸಿದ ಶಾಸಕ‌ ಭೀಮಣ್ಣ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಗ್ಯಾರಂಟಿ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಸತೀಶ್ ನಾಯ್ಕ್, ಉದ್ಯಮಿ ಅಶ್ವಿನ್ ಭೀಮಣ್ಣ ನಾಯ್ಕ್, ಇಸಳೂರು ಗ್ರಾಪಂ ಅಧ್ಯಕ್ಷೆ ಲಕ್ಷ್ಮಿ ಶೆಟ್ಟರ್, ಸದಸ್ಯರಾದ ಪ್ರತಿಭಾ ಹೆಗಡೆ, ವಿವೇಕ್ ಪೂಜಾರಿ ಮುಂತಾದವರು ಇದ್ದರು.

Edited By : Manjunath H D
Kshetra Samachara

Kshetra Samachara

07/09/2025 08:46 pm

Cinque Terre

15.44 K

Cinque Terre

0

ಸಂಬಂಧಿತ ಸುದ್ದಿ