ಮಂಡ್ಯ: ಮಂಡ್ಯ ಜಿಲ್ಲೆ ಮದ್ದೂರಿನ ಚನ್ನೇಗೌಡ ಬಡಾವಣೆ ನಿವಾಸಿಗಳು ಭಾನುವಾರ ರಾತ್ರಿ ಗಣಪತಿ ವಿಸರ್ಜನೆ ಮೆರವಣಿಗೆ ನಡೆಸುತ್ತಿರುವಾಗ ಕಲ್ಲು ತೂರಾಟ ನಡೆದಿದೆ. ಈ ಸಂಬಂಧ ಎಕ್ಸ್ಕ್ಲೂಸಿವ್ ವಿಡಿಯೋ ಪಬ್ಲಿಕ್ ನೆಕ್ಸ್ಟ್ಗೆ ಲಭ್ಯವಾಗಿದೆ.
ಕಿಡಿಗೇಡಿಗಳು ಮಸೀದಿಯಿಂದ ಕಲ್ಲನ್ನು ತೂರಿದ್ದಾರೆ. ಅದು ಡ್ಯಾನ್ಸ್ ಮಾಡುತ್ತಿದ್ದ ಗಣೇಶನ ಭಕ್ತರ ಮೇಲೆ ಬಿದ್ದಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.
PublicNext
08/09/2025 12:32 pm