ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ : ಬೆಳೆಚಲವಾಡಿ ಗ್ರಾಮಕ್ಕೆ ನುಗ್ಗಿದ ಕರಡಿ - ಆತಂಕದಲ್ಲಿ ಗ್ರಾಮಸ್ಥರು

ಚಾಮರಾಜನಗರ : ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಹೋಬಳಿಯ ಬೆಳಚಲವಾಡಿ ಗ್ರಾಮದಲ್ಲಿ ಕರಡಿ ಕಾಣಿಸಿಕೊಂಡಿದೆ.

ಸೋಮವಾರ ಸಂಜೆ ಏಕಾಏಕಿ ಗ್ರಾಮದ ಒಳಗಡೆ ನುಗ್ಗಿದೆ. ಕರಡಿಯನ್ನು ಕಂಡು ಭಯಭೀತರಾದ ಸ್ಥಳೀಯರು ಕೂಗಾಡಿದ ಪರಿಣಾಮ ಕರಡಿ ಪಕ್ಕದಲ್ಲಿದ್ದ ತೋಟದೊಳೆಗೆ ನುಗ್ಗಿದೆ.

ಕರಡಿಯ ಆಗಮನದಿಂದ ಭಯಗೊಂಡ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆದರೆ ಇಲ್ಲಿಯವರೆಗೂ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿಲ್ಲ. ಇದರಿಂದ ಗ್ರಾಮಸ್ಥರು ಅರಣ್ಯಾಧಿಕಾರಿಗಳ ವಿರುದ್ದ ಬೇಸರ ಹೊರಹಾಕಿದ್ದಾರೆ.

Edited By : Abhishek Kamoji
Kshetra Samachara

Kshetra Samachara

09/09/2025 10:55 am

Cinque Terre

1.78 K

Cinque Terre

0

ಸಂಬಂಧಿತ ಸುದ್ದಿ