ಬೆಂಗಳೂರು: ರಾಜ್ಯ ಸರ್ಕಾರವು ತಕ್ಷಣದಿಂದ ಜಾರಿಗೆ ಬರುವಂತೆ ಐವರು ಐಎಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ, ಅವರಿಗೆ ಹೊಸ ಹುದ್ದೆಗಳನ್ನು ನಿಯೋಜಿಸಿ ಆದೇಶ ಹೊರಡಿಸಿದೆ.
ವರ್ಗಾವಣೆಗೊಂಡ ಅಧಿಕಾರಿಗಳ ಮಾಹಿತಿ ಈ ಕೆಳಗಿನಂತಿದೆ.
* ಡಿ.ರಂದೀಪ್ - ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತ
* ಕವಿತಾ ಎಸ್. ಮನ್ನಿಕೇರಿ – ವಿಜಯನಗರ ಜಿಲ್ಲೆ ಜಿಲ್ಲಾಧಿಕಾರಿ
* ಕೆ.ನಾಗೇಂದ್ರ ಪ್ರಸಾದ್ – ಬಳ್ಳಾರಿ ಜಿಲ್ಲೆಯ ಜಿಲ್ಲಾಧಿಕಾರಿ
* ನವೀನ್ ಕುಮಾರ್ ರಾಜು – ಬೆಂಗಳೂರು ದಕ್ಷಿಣ ಪಾಲಿಕೆ ಹೆಚ್ಚುವರಿ ಆಯುಕ್ತ
* ದಲ್ಜಿತ್ ಕುಮಾರ್- ಬೆಂಗಳೂರು ಕೇಂದ್ರ ಪಾಲಿಕೆ ಹೆಚ್ಚುವರಿ ಆಯುಕ್ತರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
PublicNext
09/09/2025 04:07 pm