ವಿಜಯಪುರ: ವಿಜಯಪುರ ಡಿಡಿಪಿಐ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಕಡತಗಳ ಪರಿಶೀಲನೆ ಆರಂಭಿಸಿದ್ದಾರೆ.
ನೌಕರರ ವರ್ಗಾವಣೆ ಕಡತ ನಾಪತ್ತೆ ಪ್ರಕರಣ ಮತ್ತು ಭ್ರಷ್ಟಾಚಾರ ಆರೋಪಗಳ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ.
ಲೋಕಾಯುಕ್ತ ಎಸ್.ಪಿ. ಟಿ. ಮಲ್ಲೇಶ ಅವರ ನೇತೃತ್ವದ ತಂಡದಿಂದ ಈ ಕಾರ್ಯಾಚರಣೆ ನಡೆಯುತ್ತಿದ್ದು, ಕಳೆದ ಎರಡು ದಿನಗಳಿಂದ ದಾಖಲೆಗಳ ಪರಿಶೀಲನೆ ಮುಂದುವರಿದಿದೆ.
PublicNext
05/12/2025 04:46 pm