ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿಎಂ ಸಿದ್ದುಗೆ ಇದು ಕೊನೆಯ ಅಧಿವೇಶನ..!!

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನವೇ ಕೊನೆಯದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಿಕಾರಿಪುರ ಶಾಸಕರೂ ಆದ ಬಿ.ವೈ.ವಿಜಯೇಂದ್ರ ಅವರು ಹೇಳಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಎರಡೂವರೆ ವರ್ಷಗಳ ಕಾಲ ಏನನ್ನೂ ಮಾಡದ ಸಿಎಂ ಸಿದ್ದರಾಮಯ್ಯ ಅವರಿಗೆ ಬರೀ ತಮ್ಮ ಮುಖ್ಯಮಂತ್ರಿ ಖುರ್ಚಿಯನ್ನು ಉಳಿಸಿಕೊಳ್ಳುವುದೇ ಯೋಚನೆಯಾಗಿದೆ ಎಂದು ಟೀಕಿಸಿದರು.

Edited By :
PublicNext

PublicNext

18/12/2025 07:43 pm

Cinque Terre

6.26 K

Cinque Terre

0

ಸಂಬಂಧಿತ ಸುದ್ದಿ