ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು - ಮೈಕ್‌ನಲ್ಲಿ ಸಾರಿದ ಖಾಕಿ

ಮಂಗಳೂರು: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಮತ್ತೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶಿಸಲಾಗಿದೆ. ಈ ಗಡಿಪಾರು ಆದೇಶವನ್ನು ಪೊಲೀಸರು ಸಾರ್ವಜನಿಕವಾಗಿ ಮೈಕ್‌ನಲ್ಲಿ ಸಾರಿ ಹೇಳಿದ್ದಾರೆ. ಉಜಿರೆ ಪೇಟೆಯಲ್ಲಿ ತಿಮರೋಡಿ ಗಡಿಪಾರು ಮಾಡಿರುವ ಆದೇಶವನ್ನು ಪೊಲೀಸರು ಜೀಪ್‌ನಲ್ಲಿ ತೆರಳಿ ಅಲ್ಲಲ್ಲಿ ಮೈಕ್‌ನಲ್ಲಿ ಅನೌನ್ಸ್ ಮಾಡಿದ್ದಾರೆ.

Edited By :
PublicNext

PublicNext

20/12/2025 07:58 am

Cinque Terre

7.03 K

Cinque Terre

1

ಸಂಬಂಧಿತ ಸುದ್ದಿ