ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

"ಧ್ರುವಂತ್ ನೆಮ್ಮದಿ ನನ್ನ ಕೈಯಲ್ಲುಂಟು': ಸುದೀಪ್ ಮುಂದೆ ರಕ್ಷಿತಾ ಶೆಟ್ಟಿ ಕಣ್ಣೀರಿನ ಕಥೆ!

ಸೀಕ್ರೆಟ್‌ ರೂಮ್‌ನಲ್ಲಿರುವ ರಕ್ಷಿತಾ ಶೆಟ್ಟಿ, ಕಿಚ್ಚ ಸುದೀಪ್ ಮುಂದೆ ತಮ್ಮ ಕಣ್ಣೀರಿನ ಕಥೆ ಹೇಳಿಕೊಂಡಿದ್ದಾರೆ.

ಧ್ರುವಂತ್ ಜೊತೆ ಇರಲು ಸಾಧ್ಯವಾಗುತ್ತಿಲ್ಲ, ನನ್ನ ನೆಮ್ಮದಿ ಹಾಳಾಗುತ್ತಿದೆ ಎಂದು ಅವರು ಮನವಿ ಮಾಡಿದ್ದಾರೆ. ಇವರಿಬ್ಬರ ತದ್ವಿರುದ್ಧ ಮನಸ್ಥಿತಿಯೇ ಸೀಕ್ರೆಟ್ ರೂಮ್‌ನ ಮನರಂಜನೆಯಾಗಿದೆ.

Edited By : Abhishek Kamoji
PublicNext

PublicNext

20/12/2025 04:06 pm

Cinque Terre

4.73 K

Cinque Terre

0