ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಸಿಹಿತ್ಲು: ಶ್ರೀ ಭಗವತೀ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ"ದ ನಿಮಿತ್ತ ಜಪೋಪದೇಶ ಕಾರ್ಯಕ್ರಮಕ್ಕೆ ಚಾಲನೆ

ಸಸಿಹಿತ್ಲು: ಶ್ರೀ ಭಗವತೀ ದೇವಸ್ಥಾನ ದಿನಾಂಕ ಮಾರ್ಚ್4 ರಿಂದ 8ರ ವರೆಗೆ ನಡೆಯಲಿರುವ "ಬ್ರಹ್ಮಕಲಶೋತ್ಸವ"ದ ನಿಮಿತ್ತ ಜಪೋಪದೇಶ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ಸಂಧರ್ಭ ಕ್ಷೇತ್ರದ ಪ್ರಧಾನ ಅರ್ಚಕರು ಮತ್ತು ಅನುವಂಶಿಕ ಮೋಕ್ತೇಸರ ಶ್ರೀನಿವಾಸ ಯಾನೆ ಅಪ್ಪು ಪೂಜಾರಿ , ಆಡಳಿತ ಸಮಿತಿ ಅಧ್ಯಕ್ಷ ವಾಮನ ಇಡ್ಯಾ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಭಾಕರ ಪೂಜಾರಿ ಹಾಗೂ ಆಡಳಿತ , ಅಭಿವೃದ್ಧಿ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

20/12/2025 10:21 pm

Cinque Terre

700

Cinque Terre

0

ಸಂಬಂಧಿತ ಸುದ್ದಿ