ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಯಚೂರು : ಗರ್ಭಿಣಿ ಹತ್ಯೆ ಪ್ರಕರಣ ಮಹಿಳಾ ಆಯೋಗ ಎಂಟ್ರಿ!

ರಾಯಚೂರು : ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಅಣಗಿ ಗ್ರಾಮದಲ್ಲಿ 4 ತಿಂಗಳ ಗರ್ಭಿಣಿಯನ್ನು ಮಾವ ಹತ್ಯೆ ಮಾಡಿರುವ ಪ್ರಕರಣ ಸಂಬಂಧ ಮಾಹಿತಿ ನೀಡುವಂತೆ ರಾಜ್ಯ ಮಹಿಳಾ ಆಯೋಗ ಪತ್ರ ಬರೆದಿದೆ.

ರಾಯಚೂರು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಪತ್ರ ಬರೆದಿದ್ದು, ಪತ್ರದಲ್ಲಿ ತನಿಖೆ ಶೀಘ್ರವೇ ನಡೆಸಿ ಕಠಿಣ ಕಾನೂನು ಕ್ರಮಜರುಗಿಸಿ ನಂತರ ಪ್ರಕರಣದ ಕುರಿತು ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.

Edited By : Abhishek Kamoji
Kshetra Samachara

Kshetra Samachara

29/01/2026 10:38 pm

Cinque Terre

680

Cinque Terre

0