ಕನಕಪುರ : ವಿತ್ತ ಸಚಿವರಾದ ಮೇಲೆ ಒಂಭತ್ತನೆಯ ಬಾರಿಗೆ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಅವರ ಈ ಬಾರಿಯ ಕೇಂದ್ರ ಮುಂಗಡಪತ್ರದಿಂದ ನಮ್ಮ ರಾಜ್ಯಕ್ಕೆ ಅಂಥ ಅನುಕೂಲಕರವಾದುದು ಏನೂ ಇಲ್ಲ ಎಂದು ಡಿಸಿಎಂ ಡಿಕೆಶಿ ಅವರು ಹೇಳಿದ್ದಾರೆ.
ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನರೇಗಾ ಯೋಜನೆಯನ್ನು ಕೇಂದ್ರ ಮತ್ತೆ ಜಾರಿಗೊಳಿಸುವರೆಗೆ ನಮ್ಮ ಹೋರಾಟವನ್ನು ನಿಲ್ಲಿಸಲ್ಲ ಎಂದು ಪುನರ್ರುಚ್ಚರಿಸಿದರು.
PublicNext
01/02/2026 06:05 pm
LOADING...