ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಈ ಬಾರಿಯೂ ಹಳೆ ಕತೆನೇ ಹೇಳಿದಾರೆ, ಹೊಸ ಯೋಜನೆ ಒಂದೂ ಇಲ್ಲ!

ನವದೆಹಲಿ: ಈ ಬಾರಿಯೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ನಲ್ಲಿ ನಮ್ಮ ರಾಜ್ಯಕ್ಕೆ ನಿರಾಸೆ ಉಂಟಾಗುವಂತೆ ಮಾಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮತ್ತು ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಕೆಂದ್ರ ಮುಂಗಡ ಪತ್ರದ ಬಗ್ಗೆ ಇಂದು ಎಐಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಜೆಟ್ ನಲ್ಲಿ ಮೋದಿ ಸರ್ಕಾರ ನಮ್ಮ ರಾಜ್ಯಕ್ಕೆ ಏನೂ ಕೊಟ್ಟಿಲ್ಲ ಎಂದರು.

Edited By : Manjunath H D
PublicNext

PublicNext

01/02/2026 08:23 pm

Cinque Terre

62.51 K

Cinque Terre

0

ಸಂಬಂಧಿತ ಸುದ್ದಿ