ಬೆಂಗಳೂರು : ಸಂಸತ್ ನಲ್ಲಿ ಪ್ರತಿಪಕ್ಷವನ್ನು ಹತ್ತಿಕ್ಕುವ ಮೂಲಕ ವಿರೋಧ ಪಕ್ಷದವರ ಧ್ವನಿ ಅಡಗಿಸಲು ಮುಂದಾದಂತಿರೋ ಕೇಂದ್ರ ಸರ್ಕಾರ ಪ್ರಜಾಪ್ರಭುತ್ವದ ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿರೋದು ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೊಂದನ್ನು ಹಾಕಿದ್ದಾರೆ.
PublicNext
04/02/2026 08:20 pm
LOADING...