ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಡ್ಯಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ: ಖೇಲೋ ಇಂಡಿಯಾ ಭವಿಷ್ಯಕ್ಕೆ ಹೊಸ ದಿಕ್ಕು?

ಮಂಡ್ಯ: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ನಾಳೆ ಮಂಡ್ಯಕ್ಕೆ ಭೇಟಿ ನೀಡಿ, ಖೇಲೋ ಇಂಡಿಯಾ ಕ್ರೀಡಾಂಗಣದ ಪರಿಶೀಲನೆ ನಡೆಸಲಿದ್ದಾರೆ.

ಬೆಳಗ್ಗೆ 10 ಗಂಟೆಗೆ ಮಂಡ್ಯದ ವಿಸಿ ಫಾರಂನಲ್ಲಿರುವ ಖೇಲೋ ಇಂಡಿಯಾ ಕ್ರೀಡಾಂಗಣಕ್ಕೆ ಅವರು ಭೇಟಿ ನೀಡಲಿದ್ದು, ಅಲ್ಲಿನ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಲಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲೆಯ ಜೆಡಿಎಸ್ ಪಕ್ಷದ ಪ್ರಮುಖ ಮುಖಂಡರು ಉಪಸ್ಥಿತರಿರಲಿದ್ದಾರೆ.

Edited By : Vijay Kumar
PublicNext

PublicNext

06/03/2026 11:03 pm

Cinque Terre

9.2 K

Cinque Terre

0

ಸಂಬಂಧಿತ ಸುದ್ದಿ