ರಾಮ ನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ನಗರಸಭೆಯಲ್ಲಿ ಮಹಿಳಾ ದಿನಾಚರಣೆಯನ್ನು ಆಚರಣೆ ಮಾಡಲಾಗಿದ್ದು, ಕೇಕ್ ಕಟ್ ಮಾಡುವ ಮೂಲಕ ಮಹಿಳೆಯರು ಸಂಭ್ರಮಿಸಿದರು.
ನಗರಸಭೆಯ ಸದಸ್ಯರು, ಅಧಿಕಾರಿಗಳು ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ನಗರಸಭೆಯ ಹಿರಿಯ ಸಿಬ್ಬಂದಿಗಳಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಮಹೇಂದ್ರ ಕುಮಾರ್, ಅಧ್ಯಕ್ಷ ನಾಗೇಶ್, ಸ್ಥಾಯಿಸಮಿತಿ ಅಧ್ಯಕ್ಷ ಚಂದ್ರು ಸೇರಿದಂತೆ ಹಲವರು ಉಪಸ್ಥಿತಿ ಇದ್ದರು.
Kshetra Samachara
11/03/2026 10:29 pm
LOADING...