ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಡ್ಯ ಕ್ರೀಡಾಂಗಣಕ್ಕೆ ನಾಳೆ ಶಂಕುಸ್ಥಾಪನೆ

ಮಂಡ್ಯ: ಮಂಡ್ಯದ ವಿಸಿ ಫಾರಂನಲ್ಲಿ ಕೇಂದ್ರ ಸರಕಾರದ ಖೇಲೋ ಇಂಡಿಯಾ ಕ್ರೀಡಾಂಗಣ ನಿರ್ಮಾಣವಾಗ್ತಿದ್ದು, ನಾಳೆ ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಲಿದೆ.

ಸುಮಾರು 3 ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣವಾಗಲಿದ್ದು, 14 ಕೋಟಿ ವೆಚ್ಚದಲ್ಲಿ ಕಾಮಗಾರಿ ನಡೆಯಲಿದೆ. ಹೀಗಾಗಿ ನಾಳೆ ಬೆಳಗ್ಗೆ ವಿಸಿ ಫಾರಂನಲ್ಲಿ ಶಂಕುಸ್ಥಾಪನೆ ನೆರವೇರಲಿದ್ದು, ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಈ ವೇಳೆ ಜಿಲ್ಲೆಯ ಜೆಡಿಎಸ್ ಮುಖಂಡರು ಭಾಗಿಯಾಗಲಿದ್ದಾರೆ.

Edited By :
PublicNext

PublicNext

14/03/2026 07:34 am

Cinque Terre

10.27 K

Cinque Terre

0

ಸಂಬಂಧಿತ ಸುದ್ದಿ