ಮಂಡ್ಯ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ "ಖೇಲೋ ಇಂಡಿಯಾ - ವೈಬ್ರೆಂಟ್ ಮಂಡ್ಯ' ಕಾರ್ಯಕ್ರಮವು ಮಂಡ್ಯದ ವಿ.ಸಿ. ಫಾರಂ ಕೃಷಿ ವಿಶ್ವವಿದ್ಯಾಲಯದ ಮೈದಾನದಲ್ಲಿ ಅದ್ದೂರಿಯಾಗಿ ನಡೆಯಿತು.
ಕಾರ್ಯಕ್ರಮದಡಿ 388 ವಿಶೇಷಚೇತನ ಮಹಿಳೆಯರು ಹಾಗೂ ಪುರುಷರಿಗೆ Tvs ಕಂಪನಿಯ ನಾಲ್ಕು ಚಕ್ರದ ವಾಹನಗಳನ್ನು ಹಸ್ತಾಂತರ ಮಾಡಲಾಯಿತು. ಈ ವೇಳೆ ಕೆ.ಆರ್ ನಗರದ ಹೆಬಸೂರು ಕ್ಷೇತ್ರ ಮಹಿಳಾ ಫಲಾನುಭವಿ ಸಂತಸ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
PublicNext
14/03/2026 04:57 pm
LOADING...