ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಾಜಿ ಸೈನಿಕರ ಕನಸಿಗೆ ರೆಕ್ಕೆ: ಕೊಪ್ಪಳದಲ್ಲಿ ಭವನ ನಿರ್ಮಾಣಕ್ಕೆ ಭೂಮಿ ಮಂಜೂರು!

ಕೊಪ್ಪಳ: ಜಿಲ್ಲೆಯ ಮಾಜಿ ಸೈನಿಕರ ಬಹುದಿನಗಳ ಬೇಡಿಕೆಯಾಗಿದ್ದ ಮಾಜಿ ಸೈನಿಕರ ಭವನ ನಿರ್ಮಾಣಕ್ಕೆ ಕೊಪ್ಪಳದಲ್ಲಿ ಸಿದ್ಧತೆಗಳು ನಡೆದಿವೆ.

ಚುಕ್ಕನಕಲ್ಲು ಬಳಿ 2 ಎಕರೆ ಭೂಮಿಯನ್ನು ತಾಲೂಕಾಡಳಿತದಿಂದ ಮಂಜೂರು ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ಮಾಜಿ ಸೈನಿಕರ ಸಂಘದಿಂದ ಶಾಸಕ ರಾಘವೇಂದ್ರ ಹಿಟ್ನಾಳ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಾಜಿ ಸೈನಿಕರು ಹಾಗೂ ಅವರ ಕುಟುಂಬದವರು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಯುಗಾದಿ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು.

Edited By : Vijay Kumar
Kshetra Samachara

Kshetra Samachara

19/03/2026 07:50 pm

Cinque Terre

1.06 K

Cinque Terre

0