ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತಲಪಾಡಿ ದುರ್ಗಾಪರಮೇಶ್ವರಿ ರಥೋತ್ಸವ : ಭಕ್ತಿಸಾಗರದಲ್ಲಿ ಭಕ್ತಿಭಾವದ ಅಮೃತಧಾರೆ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ತಲಪಾಡಿ ದೇವಿಪುರದಲ್ಲಿರುವ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು ಭಕ್ತಿಭಾವದಿಂದ ಸಂಪನ್ನಗೊಂಡಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ದೇವಿಗೆ ವಿಶೇಷ ಪೂಜೆಗಳು, ಅಲಂಕಾರಗಳು ಹಾಗೂ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಅದ್ದೂರಿಯಾಗಿ ನಡೆದ ರಥೋತ್ಸವದಲ್ಲಿ ಸಾವಿರಾರು ಮಂದಿ ಭಕ್ತರು ಪಾಲ್ಗೊಂಡು ದೇವರ ರಥವನ್ನು ಭಕ್ತಿಪೂರ್ವಕ ಜಯಘೋಷಗಳೊಂದಿಗೆ ಎಳೆದರು.

Edited By : Manjunath H D
PublicNext

PublicNext

20/03/2026 10:58 pm

Cinque Terre

16.73 K

Cinque Terre

0

ಸಂಬಂಧಿತ ಸುದ್ದಿ