ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಯುಗಾದಿ-ರಂಜಾನ್ ಭಾವೈಕ್ಯತೆಯ ಬಗ್ಗೆ ಕಮಿಷನರ್ ಮಾತು

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಜಕ್ಕೂ ರಂಜಾನ್ ಹಾಗೂ ಯುಗಾದಿ ಹಬ್ಬವನ್ನು ಅರ್ಥಪೂರ್ಣವಾಗಿ ಹಾಗೂ ಭಾವೈಕ್ಯತೆಯಿಂದ ಆಚರಣೆ ಮಾಡಲಾಗುತ್ತದೆ. ನಾನು ಇಲ್ಲಿಗೆ ಬರುವ ಮುಂಚೆಯೇ ಏನೋ ಒಂದು ರೀತಿಯ ಆತಂಕವನ್ನಿಟ್ಟುಕೊಂಡಿದ್ದೆ. ಆದರೆ, ಇಲ್ಲಿನ ಸೌಹಾರ್ದತೆ ನೋಡಿದರೆ ನಿಜಕ್ಕೂ ಸಂತೋಷವಾಗುತ್ತದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

21/03/2026 01:56 pm

Cinque Terre

36.52 K

Cinque Terre

3

ಸಂಬಂಧಿತ ಸುದ್ದಿ