ಹಾಸನ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿಯು ಭಾನುವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನಾಕಾರರು ಸ್ಥಳದಲ್ಲೇ ಅಡುಗೆ ಮಾಡುತ್ತಾ ಬೀಡುಬಿಟ್ಟಿದ್ದರೂ, ಅಧಿಕಾರಿಗಳು ಮಾತ್ರ ಇತ್ತ ಗಮನ ಹರಿಸದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.
Kshetra Samachara
29/03/2026 07:47 pm
LOADING...